ಬ್ರೇಕಿಂಗ್ ನ್ಯೂಸ್
27-07-25 08:14 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿ ಪೊಲೀಸ್ ದೂರು ನೀಡಿರುವ ದೂರುದಾರ ವ್ಯಕ್ತಿಯನ್ನು ಭಾನುವಾರವೂ ಎಸ್ಐಟಿ ತನಿಖಾಧಿಕಾರಿಗಳು ಮಂಗಳೂರಿನ ಮಲ್ಲಿಕಟ್ಟೆ ಐಬಿ ಕಚೇರಿಯಲ್ಲಿ ತನಿಖೆಗೆ ಒಳಪಡಿಸಿದ್ದಾರೆ.
ದೂರುದಾರನನ್ನು ಭಾನುವಾರ ಬೆಳಗ್ಗೆ 10.30ಕ್ಕೆ ವಕೀಲರು ಖಾಸಗಿ ಕಾರಿನಲ್ಲಿ ಕರೆತಂದಿದ್ದು ವಿಚಾರಣೆಗೆ ಒಳಗಾಗಿದ್ದಾರೆ. ಆನಂತರ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಮಧ್ಯಾಹ್ನ 12 ಗಂಟೆಗೆ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಡಿಐಜಿ ಅನುಚೇತ್ ಮತ್ತು ಎಸ್ಪಿ ಜಿತೇಂದ್ರ ದಯಾಮ ಅವರು ದೂರುದಾರ ವ್ಯಕ್ತಿಯನ್ನು ಸತತ ಆರು ಗಂಟೆಗಳ ವಿಚಾರಣೆ ನಡೆಸಿದ್ದಾರೆ. ಸಂಜೆ ವೇಳೆಗೆ ದೂರುದಾರ ವ್ಯಕ್ತಿ ತನ್ನ ವಕೀಲರೊಂದಿಗೆ ಹೊರಗಡೆ ಬಂದಿದ್ದಾರೆ.
5 ಗಂಟೆ ಸುಮಾರಿಗೆ ಎಡಿಜಿಪಿ ಪ್ರಣವ್ ಮೊಹಂತಿ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳಿದ್ದು ಅಲ್ಲಿ ಹೊಸತಾಗಿ ಮಾಡಿರುವ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಅಲ್ಲಿನ ಎಸ್ಐಟಿ ಕಚೇರಿಯನ್ನು ಪ್ರಣವ್ ಮೊಹಂತಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿಂದ 6.40ರ ಸುಮಾರಿಗೆ ಮಂಗಳೂರಿಗೆ ಮರಳಿದ್ದು 8 ಗಂಟೆಗೆ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.






ಸಂಜೆ 6.30ರ ವೇಳೆಗೆ ಎಸ್ಐಟಿ ವಿಚಾರಣೆಯಲ್ಲಿದ್ದ ದೂರುದಾರ ವ್ಯಕ್ತಿ ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಮಂಗಳೂರಿನ ಎಸ್ಐಟಿ ಕಚೇರಿಯಿಂದ ಅಜ್ಞಾತ ಸ್ಥಳಕ್ಕೆ ಮರಳಿದ್ದಾನೆ. ಸೋಮವಾರ ಜುಲೈ 28ರಂದು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ತೆರಳಲಿದ್ದು ಮುಂದಿನ ಪ್ರಕ್ರಿಯೆಯನ್ನು ಅಲ್ಲಿಂದಲೇ ನಿರ್ವಹಿಸುವ ಸಾಧ್ಯತೆಯಿದೆ.
The Special Investigation Team (SIT) continued its interrogation for the second consecutive day of the man who recently filed a sensational complaint claiming to have buried hundreds of female bodies in Dharmasthala village. The questioning took place at the Mallikatte Inspection Bungalow (IB) office in Mangaluru on Sunday.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm