ಬ್ರೇಕಿಂಗ್ ನ್ಯೂಸ್
30-07-25 09:04 am Mangalore Correspondent ಕರಾವಳಿ
ಮಂಗಳೂರು, ಜುಲೈ 30 : ಶಿರೂರು ಭೂಕುಸಿತ ದುರಂತದ ಬಗ್ಗೆ ಕೇರಳದ ಶಾಸಕರೊಬ್ಬರು ಮಲೆಯಾಳಂನಲ್ಲಿ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ ನಡೆಸಿದ್ದಾರೆ. ಮಂಜೇಶ್ವರ ಕ್ಷೇತ್ರದ ಶಾಸಕ ಅಶ್ರಫ್ ಅವರು ಸಿನಿಮಾ ಕಥೆ ಬರೆಯುತ್ತಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷ ಜುಲೈನಲ್ಲಿ ಅಂಕೋಲದ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತವಾಗಿ 11 ಜನ ಮೃತಪಟ್ಟಿದ್ದರು. ಈವರೆಗೂ ಜಗನ್ನಾಥ, ಲೋಕೇಶ್ ಎಂಬವರ ಶವಗಳು ದೊರೆತಿಲ್ಲ. ಕೇರಳದ ಚಾಲಕ ಅರ್ಜುನ್ ಮೃತದೇಹ ಹುಡುಕಲು ಮೂರು ತಿಂಗಳ ಕಾಲ ಅವಿರತ ಕಾರ್ಯಾಚರಣೆ ನಡೆಸಲಾಗಿತ್ತು. ಕೊನೆಗೆ ಆತನ ಅರೆಬರೆ ಶವದ ಗುರುತನ್ನು ಮಾತ್ರ ಹೊರತೆಗೆಯಲಾಗಿತ್ತು.
ಅರ್ಜುನ್ ಬದುಕಿ ಬರಲೆಂದು ಕೇರಳದ ಜನತೆ ಪ್ರಾರ್ಥನೆ ಮಾಡಿದ್ದರು. ಇದೀಗ ಶಿರೂರು ಘಟನೆ ನಡೆದು ಒಂದು ವರ್ಷವಾದ ಬೆನ್ನಲ್ಲೇ ಈ ದುರಂತ ಘಟನೆ ಕೇರಳದ ಮಲೆಯಾಳಂ ಭಾಷೆಯಲ್ಲಿ ಸಿನಿಮಾ ರೂಪದಲ್ಲಿ ಬರಲು ಸಿದ್ಧವಾಗಿದೆ.
A tragic landslide incident that occurred last year in Shirur, Ankola, has now become the subject of an upcoming Malayalam film. Kerala’s Manjeshwar MLA, A.K.M. Ashraf, is reportedly working on the script based on the heartbreaking event.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm