ಬ್ರೇಕಿಂಗ್ ನ್ಯೂಸ್
30-07-25 09:04 am Mangalore Correspondent ಕರಾವಳಿ
ಮಂಗಳೂರು, ಜುಲೈ 30 : ಶಿರೂರು ಭೂಕುಸಿತ ದುರಂತದ ಬಗ್ಗೆ ಕೇರಳದ ಶಾಸಕರೊಬ್ಬರು ಮಲೆಯಾಳಂನಲ್ಲಿ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ ನಡೆಸಿದ್ದಾರೆ. ಮಂಜೇಶ್ವರ ಕ್ಷೇತ್ರದ ಶಾಸಕ ಅಶ್ರಫ್ ಅವರು ಸಿನಿಮಾ ಕಥೆ ಬರೆಯುತ್ತಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷ ಜುಲೈನಲ್ಲಿ ಅಂಕೋಲದ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತವಾಗಿ 11 ಜನ ಮೃತಪಟ್ಟಿದ್ದರು. ಈವರೆಗೂ ಜಗನ್ನಾಥ, ಲೋಕೇಶ್ ಎಂಬವರ ಶವಗಳು ದೊರೆತಿಲ್ಲ. ಕೇರಳದ ಚಾಲಕ ಅರ್ಜುನ್ ಮೃತದೇಹ ಹುಡುಕಲು ಮೂರು ತಿಂಗಳ ಕಾಲ ಅವಿರತ ಕಾರ್ಯಾಚರಣೆ ನಡೆಸಲಾಗಿತ್ತು. ಕೊನೆಗೆ ಆತನ ಅರೆಬರೆ ಶವದ ಗುರುತನ್ನು ಮಾತ್ರ ಹೊರತೆಗೆಯಲಾಗಿತ್ತು.
ಅರ್ಜುನ್ ಬದುಕಿ ಬರಲೆಂದು ಕೇರಳದ ಜನತೆ ಪ್ರಾರ್ಥನೆ ಮಾಡಿದ್ದರು. ಇದೀಗ ಶಿರೂರು ಘಟನೆ ನಡೆದು ಒಂದು ವರ್ಷವಾದ ಬೆನ್ನಲ್ಲೇ ಈ ದುರಂತ ಘಟನೆ ಕೇರಳದ ಮಲೆಯಾಳಂ ಭಾಷೆಯಲ್ಲಿ ಸಿನಿಮಾ ರೂಪದಲ್ಲಿ ಬರಲು ಸಿದ್ಧವಾಗಿದೆ.
A tragic landslide incident that occurred last year in Shirur, Ankola, has now become the subject of an upcoming Malayalam film. Kerala’s Manjeshwar MLA, A.K.M. Ashraf, is reportedly working on the script based on the heartbreaking event.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am