ಬ್ರೇಕಿಂಗ್ ನ್ಯೂಸ್
01-08-25 11:45 am Mangalore Correspondent ಕರಾವಳಿ
Photo credits : Representative Image
ಮಂಗಳೂರು, ಆ.1 : ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು ನಾಲ್ವರು ಕಾರ್ಮಿಕರು ತೀವ್ರ ಅಸ್ವಸ್ಥಗೊಂಡು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಾರು 25 ಮಂದಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಂಗಳೂರು ವಿಭಾಗ ಸಹಾಯಕ ಆಯುಕ್ತ ಹರ್ಷವರ್ಧನ್ ಸೂಚನೆಯಂತೆ ಸ್ಥಳಕ್ಕೆ ಮಂಗಳೂರು ತಾಲೂಕು ತಹಸೀಲ್ದಾರ್ ರಮೇಶ್ ಬಾಬು, ಸುರತ್ಕಲ್ ಹೋಬಳಿ ಉಪ ತಹಸೀಲ್ದಾರ್ ನವೀನ್, ಆರ್.ಐ ಪ್ರಸಾದ್, ಗ್ರಾಮ ಕರಣಿಕರಾದ ಅನುಷಾ ಆಗಮಿಸಿ ತುರ್ತು ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಅಗ್ನಿ ಶಾಮಕ ದಳ ಹಾಗೂ ಪಣಂಬೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ನಾಲ್ವರಿಗೆ ಉಸಿರಾಟದಲ್ಲಿ ತೀವ್ರ ತೊಂದರೆ ಕಂಡುಬಂದಿದ್ದು ಅವರನ್ನು 48 ಗಂಟೆ ಕಾಲ ತೀವ್ರ ನಿಗಾದಲ್ಲಿ ಇರಿಸಲಾಗುವುದು ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದರು. ಘಟಕದಲ್ಲಿ ಸುಮಾರು 200 ಮಂದಿ ಕೆಲಸ ಮಾಡುತ್ತಿದ್ದರು.
అనిల ಸೋರಿಕೆಯಿಂದಾಗಿ ಪರಿಸರದಲ್ಲಿ ಸಾಕಷ್ಟು ದುರ್ವಾಸನೆ ಆವರಿಸಿದ್ದು ಕೈಗಾರಿಕಾ ಘಟಕಗಳ ಕಾರ್ಮಿಕರು ಭೀತಿಗೊಂಡು ರಸ್ತೆಗೆ ಓಡಿ ಬಂದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
An ammonia gas leak at a fish processing unit in the Baikampady industrial area has left four workers critically ill and admitted to a private hospital in Mukka. Around 25 others also reported symptoms of discomfort and were hospitalized for treatment.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm