ಬ್ರೇಕಿಂಗ್ ನ್ಯೂಸ್
04-08-25 01:24 pm Mangalore Correspondent ಕರಾವಳಿ
ಮಂಗಳೂರು, ಆ.4 : ಧರ್ಮಸ್ಥಳದಲ್ಲಿ ಸಮಾಧಿ ಅಗೆತ ವೇಳೆ 6ನೇ ಪಾಯಿಂಟ್ನಲ್ಲಿ ಸಿಕ್ಕಿರುವ ಮೂಳೆ 40-50 ವರ್ಷ ಹಳೆಯದ್ದು ಎಂಬ ಮಾಹಿತಿ ವಿಧಿ ವಿಜ್ಞಾನ ತಂಡದ ಮೂಲಗಳಿಂದ ಸಿಕ್ಕಿದೆ.
ಧರ್ಮಸ್ಥಳದ ನೇತ್ರಾವತಿ ತಟದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಈವರೆಗಿನ ಉತ್ಖನನದಲ್ಲಿ ಪಾಯಿಂಟ್ 6ರಲ್ಲಿ ಮಾತ್ರ ಅಸ್ಥಿ ಪಂಜರದ ಅವಶೇಷ ಸಿಕ್ಕಿದೆ. ಅಲ್ಲಿ ಸಿಕ್ಕಿರುವ ಮೂಳೆಗಳನ್ನು ಎಫ್ಎಸ್ಎಲ್ಗೆ ರವಾನಿಸಲಾಗಿದ್ದು ಅದು 40 ವರ್ಷಗಳ ಹಿಂದೆ ಹೂತಿರುವಂಥದ್ದು ಮತ್ತು ಪೋಸ್ಟ್ ಮಾರ್ಟಂ ಮಾಡಿಯೇ ಹೂಳಲಾಗಿತ್ತು ಎಂಬ ಮಾಹಿತಿ ವಿಧಿ ವಿಜ್ಞಾನ ತಜ್ಞರಿಂದ ಮಾಹಿತಿ ಲಭ್ಯವಾಗಿದೆ.
ಈಗ ತೆಗೆದಿರುವ ಅಸ್ಥಿಪಂಜರದ ಮೂಳೆಗಳು 40 ವರ್ಷಗಳ ಹಿಂದೆ ಹೂತಿರುವ ಶವದ್ದು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಇದು ಪುರುಷನ ಅಸ್ಥಿಪಂಜರ. ಈ ಬಗ್ಗೆ ಇನ್ನೊಂದು ವಾರದಲ್ಲಿ ಅಧಿಕೃತ ಮಾಹಿತಿ ಹೊರಬರಲಿದೆ.
ಈ ನಡುವೆ, ಅಸ್ಥಿ ಉತ್ಖನನಕ್ಕೆ ಭಾನುವಾರ ಬ್ರೇಕ್ ನೀಡಲಾಗಿತ್ತು. ಇದುವರೆಗೂ ದೂರುದಾರ ಗುರುತಿಸಿರುವ 10 ಪಾಯಿಂಟ್ಗಳಲ್ಲಿ ಅಗೆತ ಮಾಡಲಾಗಿದೆ. ಆದರೆ, 6ನೇ ಪಾಯಿಂಟ್ ಬಿಟ್ಟರೆ ಯಾವುದರಲ್ಲೂ ಶವ ಹೂತಿರುವ ಕುರುಹು ಪತ್ತೆಯಾಗಿಲ್ಲ. ಪಾಯಿಂಟ್ ನಂ. 11, 12, 13ರಲ್ಲಿ ಶೋಧ ಕಾರ್ಯ ಇನ್ನಷ್ಟೇ ನಡೆಯಲಿದೆ. ಈ ಮೂರು ಸ್ಪಾಟ್ಗಳ ಬಗ್ಗೆ ಕುತೂಹಲ ಹೆಚ್ಚಿದ್ದು ಅಲ್ಲಿ ಅತಿ ಹೆಚ್ಚು ಹೆಣಗಳನ್ನು ಹೂತಿದ್ದಾಗಿ ವ್ಯಕ್ತಿ ಹೇಳಿಕೊಂಡಿದ್ದ.
In a major development in the Dharmasthala human remains case, forensic experts have revealed that the skeletal remains found at the sixth excavation point are likely 40–50 years old.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm