ಬ್ರೇಕಿಂಗ್ ನ್ಯೂಸ್
04-08-25 01:24 pm Mangalore Correspondent ಕರಾವಳಿ
ಮಂಗಳೂರು, ಆ.4 : ಧರ್ಮಸ್ಥಳದಲ್ಲಿ ಸಮಾಧಿ ಅಗೆತ ವೇಳೆ 6ನೇ ಪಾಯಿಂಟ್ನಲ್ಲಿ ಸಿಕ್ಕಿರುವ ಮೂಳೆ 40-50 ವರ್ಷ ಹಳೆಯದ್ದು ಎಂಬ ಮಾಹಿತಿ ವಿಧಿ ವಿಜ್ಞಾನ ತಂಡದ ಮೂಲಗಳಿಂದ ಸಿಕ್ಕಿದೆ.
ಧರ್ಮಸ್ಥಳದ ನೇತ್ರಾವತಿ ತಟದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಈವರೆಗಿನ ಉತ್ಖನನದಲ್ಲಿ ಪಾಯಿಂಟ್ 6ರಲ್ಲಿ ಮಾತ್ರ ಅಸ್ಥಿ ಪಂಜರದ ಅವಶೇಷ ಸಿಕ್ಕಿದೆ. ಅಲ್ಲಿ ಸಿಕ್ಕಿರುವ ಮೂಳೆಗಳನ್ನು ಎಫ್ಎಸ್ಎಲ್ಗೆ ರವಾನಿಸಲಾಗಿದ್ದು ಅದು 40 ವರ್ಷಗಳ ಹಿಂದೆ ಹೂತಿರುವಂಥದ್ದು ಮತ್ತು ಪೋಸ್ಟ್ ಮಾರ್ಟಂ ಮಾಡಿಯೇ ಹೂಳಲಾಗಿತ್ತು ಎಂಬ ಮಾಹಿತಿ ವಿಧಿ ವಿಜ್ಞಾನ ತಜ್ಞರಿಂದ ಮಾಹಿತಿ ಲಭ್ಯವಾಗಿದೆ.
ಈಗ ತೆಗೆದಿರುವ ಅಸ್ಥಿಪಂಜರದ ಮೂಳೆಗಳು 40 ವರ್ಷಗಳ ಹಿಂದೆ ಹೂತಿರುವ ಶವದ್ದು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಇದು ಪುರುಷನ ಅಸ್ಥಿಪಂಜರ. ಈ ಬಗ್ಗೆ ಇನ್ನೊಂದು ವಾರದಲ್ಲಿ ಅಧಿಕೃತ ಮಾಹಿತಿ ಹೊರಬರಲಿದೆ.
ಈ ನಡುವೆ, ಅಸ್ಥಿ ಉತ್ಖನನಕ್ಕೆ ಭಾನುವಾರ ಬ್ರೇಕ್ ನೀಡಲಾಗಿತ್ತು. ಇದುವರೆಗೂ ದೂರುದಾರ ಗುರುತಿಸಿರುವ 10 ಪಾಯಿಂಟ್ಗಳಲ್ಲಿ ಅಗೆತ ಮಾಡಲಾಗಿದೆ. ಆದರೆ, 6ನೇ ಪಾಯಿಂಟ್ ಬಿಟ್ಟರೆ ಯಾವುದರಲ್ಲೂ ಶವ ಹೂತಿರುವ ಕುರುಹು ಪತ್ತೆಯಾಗಿಲ್ಲ. ಪಾಯಿಂಟ್ ನಂ. 11, 12, 13ರಲ್ಲಿ ಶೋಧ ಕಾರ್ಯ ಇನ್ನಷ್ಟೇ ನಡೆಯಲಿದೆ. ಈ ಮೂರು ಸ್ಪಾಟ್ಗಳ ಬಗ್ಗೆ ಕುತೂಹಲ ಹೆಚ್ಚಿದ್ದು ಅಲ್ಲಿ ಅತಿ ಹೆಚ್ಚು ಹೆಣಗಳನ್ನು ಹೂತಿದ್ದಾಗಿ ವ್ಯಕ್ತಿ ಹೇಳಿಕೊಂಡಿದ್ದ.
In a major development in the Dharmasthala human remains case, forensic experts have revealed that the skeletal remains found at the sixth excavation point are likely 40–50 years old.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 04:09 pm
Mangalore Correspondent
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm