ಬ್ರೇಕಿಂಗ್ ನ್ಯೂಸ್
04-08-25 01:24 pm Mangalore Correspondent ಕರಾವಳಿ
ಮಂಗಳೂರು, ಆ.4 : ಧರ್ಮಸ್ಥಳದಲ್ಲಿ ಸಮಾಧಿ ಅಗೆತ ವೇಳೆ 6ನೇ ಪಾಯಿಂಟ್ನಲ್ಲಿ ಸಿಕ್ಕಿರುವ ಮೂಳೆ 40-50 ವರ್ಷ ಹಳೆಯದ್ದು ಎಂಬ ಮಾಹಿತಿ ವಿಧಿ ವಿಜ್ಞಾನ ತಂಡದ ಮೂಲಗಳಿಂದ ಸಿಕ್ಕಿದೆ.
ಧರ್ಮಸ್ಥಳದ ನೇತ್ರಾವತಿ ತಟದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಈವರೆಗಿನ ಉತ್ಖನನದಲ್ಲಿ ಪಾಯಿಂಟ್ 6ರಲ್ಲಿ ಮಾತ್ರ ಅಸ್ಥಿ ಪಂಜರದ ಅವಶೇಷ ಸಿಕ್ಕಿದೆ. ಅಲ್ಲಿ ಸಿಕ್ಕಿರುವ ಮೂಳೆಗಳನ್ನು ಎಫ್ಎಸ್ಎಲ್ಗೆ ರವಾನಿಸಲಾಗಿದ್ದು ಅದು 40 ವರ್ಷಗಳ ಹಿಂದೆ ಹೂತಿರುವಂಥದ್ದು ಮತ್ತು ಪೋಸ್ಟ್ ಮಾರ್ಟಂ ಮಾಡಿಯೇ ಹೂಳಲಾಗಿತ್ತು ಎಂಬ ಮಾಹಿತಿ ವಿಧಿ ವಿಜ್ಞಾನ ತಜ್ಞರಿಂದ ಮಾಹಿತಿ ಲಭ್ಯವಾಗಿದೆ.
ಈಗ ತೆಗೆದಿರುವ ಅಸ್ಥಿಪಂಜರದ ಮೂಳೆಗಳು 40 ವರ್ಷಗಳ ಹಿಂದೆ ಹೂತಿರುವ ಶವದ್ದು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಇದು ಪುರುಷನ ಅಸ್ಥಿಪಂಜರ. ಈ ಬಗ್ಗೆ ಇನ್ನೊಂದು ವಾರದಲ್ಲಿ ಅಧಿಕೃತ ಮಾಹಿತಿ ಹೊರಬರಲಿದೆ.
ಈ ನಡುವೆ, ಅಸ್ಥಿ ಉತ್ಖನನಕ್ಕೆ ಭಾನುವಾರ ಬ್ರೇಕ್ ನೀಡಲಾಗಿತ್ತು. ಇದುವರೆಗೂ ದೂರುದಾರ ಗುರುತಿಸಿರುವ 10 ಪಾಯಿಂಟ್ಗಳಲ್ಲಿ ಅಗೆತ ಮಾಡಲಾಗಿದೆ. ಆದರೆ, 6ನೇ ಪಾಯಿಂಟ್ ಬಿಟ್ಟರೆ ಯಾವುದರಲ್ಲೂ ಶವ ಹೂತಿರುವ ಕುರುಹು ಪತ್ತೆಯಾಗಿಲ್ಲ. ಪಾಯಿಂಟ್ ನಂ. 11, 12, 13ರಲ್ಲಿ ಶೋಧ ಕಾರ್ಯ ಇನ್ನಷ್ಟೇ ನಡೆಯಲಿದೆ. ಈ ಮೂರು ಸ್ಪಾಟ್ಗಳ ಬಗ್ಗೆ ಕುತೂಹಲ ಹೆಚ್ಚಿದ್ದು ಅಲ್ಲಿ ಅತಿ ಹೆಚ್ಚು ಹೆಣಗಳನ್ನು ಹೂತಿದ್ದಾಗಿ ವ್ಯಕ್ತಿ ಹೇಳಿಕೊಂಡಿದ್ದ.
In a major development in the Dharmasthala human remains case, forensic experts have revealed that the skeletal remains found at the sixth excavation point are likely 40–50 years old.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am