ಬ್ರೇಕಿಂಗ್ ನ್ಯೂಸ್
04-08-25 01:24 pm Mangalore Correspondent ಕರಾವಳಿ
ಮಂಗಳೂರು, ಆ.4 : ಧರ್ಮಸ್ಥಳದಲ್ಲಿ ಸಮಾಧಿ ಅಗೆತ ವೇಳೆ 6ನೇ ಪಾಯಿಂಟ್ನಲ್ಲಿ ಸಿಕ್ಕಿರುವ ಮೂಳೆ 40-50 ವರ್ಷ ಹಳೆಯದ್ದು ಎಂಬ ಮಾಹಿತಿ ವಿಧಿ ವಿಜ್ಞಾನ ತಂಡದ ಮೂಲಗಳಿಂದ ಸಿಕ್ಕಿದೆ.
ಧರ್ಮಸ್ಥಳದ ನೇತ್ರಾವತಿ ತಟದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಈವರೆಗಿನ ಉತ್ಖನನದಲ್ಲಿ ಪಾಯಿಂಟ್ 6ರಲ್ಲಿ ಮಾತ್ರ ಅಸ್ಥಿ ಪಂಜರದ ಅವಶೇಷ ಸಿಕ್ಕಿದೆ. ಅಲ್ಲಿ ಸಿಕ್ಕಿರುವ ಮೂಳೆಗಳನ್ನು ಎಫ್ಎಸ್ಎಲ್ಗೆ ರವಾನಿಸಲಾಗಿದ್ದು ಅದು 40 ವರ್ಷಗಳ ಹಿಂದೆ ಹೂತಿರುವಂಥದ್ದು ಮತ್ತು ಪೋಸ್ಟ್ ಮಾರ್ಟಂ ಮಾಡಿಯೇ ಹೂಳಲಾಗಿತ್ತು ಎಂಬ ಮಾಹಿತಿ ವಿಧಿ ವಿಜ್ಞಾನ ತಜ್ಞರಿಂದ ಮಾಹಿತಿ ಲಭ್ಯವಾಗಿದೆ.
ಈಗ ತೆಗೆದಿರುವ ಅಸ್ಥಿಪಂಜರದ ಮೂಳೆಗಳು 40 ವರ್ಷಗಳ ಹಿಂದೆ ಹೂತಿರುವ ಶವದ್ದು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಇದು ಪುರುಷನ ಅಸ್ಥಿಪಂಜರ. ಈ ಬಗ್ಗೆ ಇನ್ನೊಂದು ವಾರದಲ್ಲಿ ಅಧಿಕೃತ ಮಾಹಿತಿ ಹೊರಬರಲಿದೆ.
ಈ ನಡುವೆ, ಅಸ್ಥಿ ಉತ್ಖನನಕ್ಕೆ ಭಾನುವಾರ ಬ್ರೇಕ್ ನೀಡಲಾಗಿತ್ತು. ಇದುವರೆಗೂ ದೂರುದಾರ ಗುರುತಿಸಿರುವ 10 ಪಾಯಿಂಟ್ಗಳಲ್ಲಿ ಅಗೆತ ಮಾಡಲಾಗಿದೆ. ಆದರೆ, 6ನೇ ಪಾಯಿಂಟ್ ಬಿಟ್ಟರೆ ಯಾವುದರಲ್ಲೂ ಶವ ಹೂತಿರುವ ಕುರುಹು ಪತ್ತೆಯಾಗಿಲ್ಲ. ಪಾಯಿಂಟ್ ನಂ. 11, 12, 13ರಲ್ಲಿ ಶೋಧ ಕಾರ್ಯ ಇನ್ನಷ್ಟೇ ನಡೆಯಲಿದೆ. ಈ ಮೂರು ಸ್ಪಾಟ್ಗಳ ಬಗ್ಗೆ ಕುತೂಹಲ ಹೆಚ್ಚಿದ್ದು ಅಲ್ಲಿ ಅತಿ ಹೆಚ್ಚು ಹೆಣಗಳನ್ನು ಹೂತಿದ್ದಾಗಿ ವ್ಯಕ್ತಿ ಹೇಳಿಕೊಂಡಿದ್ದ.
In a major development in the Dharmasthala human remains case, forensic experts have revealed that the skeletal remains found at the sixth excavation point are likely 40–50 years old.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm