ಬ್ರೇಕಿಂಗ್ ನ್ಯೂಸ್
06-08-25 03:45 pm Mangalore Correspondent ಕರಾವಳಿ
ಮಂಗಳೂರು, ಆ.6 : ಬೆಂಗಳೂರಿನಲ್ಲಿ ಕೆಲಸ ಇದೆ ಎಂದು ಹೇಳಿ ಮನೆಯಿಂದ ಬಟ್ಟೆಗಳನ್ನು ತೆಗೆದುಕೊಂಡು ದೇರಳಕಟ್ಟೆಯ ತನ್ನ ಮನೆಯಿಂದ ಹೊರಟಿದ್ದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ ಎಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇರಳಕಟ್ಟೆ ನಿವಾಸಿ ಮೊಹಮ್ಮದ್ ನಿಯಾಜ್ (33) ನಾಪತ್ತೆಯಾಗಿದ್ದ ಯುವಕ. ದೇರಳಕಟ್ಟೆಯ ಎಸ್.ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಿಯಾಜ್, ಆಗಸ್ಟ್ 2ರಂದು ತನ್ನ ತಾಯಿ ಹಾಜಿರಾ ಅವರಲ್ಲಿ ಬೆಂಗಳೂರಿನಲ್ಲಿ ಕೆಲಸ ಇದೆ, ಹೋಗಿ ಬರುತ್ತೇನೆಂದು ಹೇಳಿ ಬಟ್ಟೆ ಬರೆಗಳನ್ನು ತೆಗೆದುಕೊಂಡು ಮನೆಯಿಂದ ತೆರಳಿದ್ದ. ಆದರೆ ಅದೇ ದಿನ ಮಧ್ಯಾಹ್ನ ಪತ್ನಿಗೆ ಕರೆ ಮಾಡಿದ್ದ ಯುವಕ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ತಂಗಿ ಮಗುವನ್ನು ನೋಡಲು ಹೋಗೋಣ. ನೀನು ರೆಡಿಯಾಗಿರು ಎಂದು ತಿಳಿಸಿದ್ದ.
ಆದರೆ ಆಬಳಿಕ ಪತ್ನಿ ಫೋನ್ ಕರೆ ಮಾಡಿದಾಗ ಆತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಬಳಿಕ ಆತನ ಸ್ನೇಹಿತರು ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದ್ದಾರೆ. ಆದರೆ ಸುಳಿವು ಸಿಗದ ಕಾರಣ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಮೊಹಮ್ಮದ್ ನಿಯಾಜ್ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು, ಕೊಣಾಜೆ ಪೊಲೀಸ್ ಠಾಣೆ ಮೊಬೈಲ್ ನಂಬರ್ 9480802315, 9019873901 ಅಥವಾ ದೂರವಾಣಿ ಸಂಖ್ಯೆ 0824-2220536, 0824-2220800 ಗೆ ಸಂಪರ್ಕಿಸಲು ಕೋರಲಾಗಿದೆ.
A 33-year-old man from Derlakatte, identified as Mohammad Niyaz, has been reported missing after he left home claiming he had a job opportunity in Bengaluru. A missing person complaint has been registered at the Konaje Police Station.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am