ಬ್ರೇಕಿಂಗ್ ನ್ಯೂಸ್
08-08-25 04:42 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.8 : ಧರ್ಮಸ್ಥಳ ಹೆಣ ಹೂತ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು:ದೂರುದಾರನ ಹೇಳಿಕೆಯಂತೆ ಧರ್ಮಸ್ಥಳ - ಸುಬ್ರಹ್ಮಣ್ಯ ಹೆದ್ದಾರಿಯ ಬೋಳಿಯಾರ್ ಎಂಬ ಹೊಸ ಜಾಗದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ದೂರುದಾರ ತೋರಿಸಿದ ಜಾಗದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಅಲ್ಲಿ ಎರಡು ಕಡೆ ಅಸ್ಥಿಪಂಜರದ ಸಾಕ್ಷ್ಯ ಲಭಿಸಿತ್ತು. ಆನಂತರ, ಅಲ್ಲಿ ಗುರುತಿಸಿರುವ 13ನೇ ಪಾಯಿಂಟ್ ನಲ್ಲಿ ಇನ್ನೂ ಶೋಧ ಕಾರ್ಯ ನಡೆದಿಲ್ಲ.




ಈ ನಡುವೆ, ಎಸ್.ಐ.ಟಿ ತಂಡವನ್ನು ದೂರುದಾರ ಹೊಸ ಜಾಗಕ್ಕೆ ಕರೆದೊಯ್ದಿದ್ದಾನೆ. ಧರ್ಮಸ್ಥಳದಿಂದ ಎರಡು ಕಿಮೀ ದೂರದ ಬೊಳಿಯಾರ್ ಗೋಂಕ್ರತಾರ್ ಎಂಬಲ್ಲಿನ ದಟ್ಟ ಅರಣ್ಯಕ್ಕೆ ಎಸ್.ಐ.ಟಿ ತಂಡ ಆಗಮಿಸಿದೆ. ಹೊಸ ಜಾಗದಲ್ಲಿ ದೂರುದಾರ ಎಷ್ಟು ಸ್ಥಳಗಳನ್ನು ಗುರುತಿಸುತ್ತಾನೆ ಎಂಬ ಕುತೂಹಲ ಇದೆ. ಹೊಸ ಜಾಗದಲ್ಲಿ ಸ್ಥಳ ಗುರುತು ಹಾಕಲು ಎಸ್ಐಟಿ ಮುಂದಾಗಿದ್ದು ಪಾಯಿಂಟ್ ನಂ 15 ರ ಸೈನ್ ಬೋರ್ಡ್ ತೆಗೆದುಕೊಂಡು ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ.
ಕಲ್ಲೇರಿಯಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಹೊಸ ಜಾಗದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು ಎಸ್ಐಟಿ ತಂಡ ಮತ್ತು ಶವ ಹೂತಿದ್ದಾನೆ ಎನ್ನಲಾದ ಅರಣ್ಯದೊಳಕ್ಕೆ ದೂರುದಾರ ಕರೆದೊಯ್ದಿದ್ದಾನೆ. ಜುಲೈ 3ರಂದು ನೀಡಿದ್ದ ದೂರಿನಲ್ಲಿ ಕಲ್ಲೇರಿ ಎಂಬಲ್ಲಿ ಶಾಲಾ ಸಮವಸ್ತ್ರದ ಜೊತೆಗೆ ಬಾಲಕಿಯನ್ನು ಹೂತು ಹಾಕಿದ್ದಾಗಿ ಹೇಳಿದ್ದ. ಅಲ್ಲಿಂದ ಒಂದು ಕಿಮೀ ಮುಂದೆ ಬೊಳಿಯಾರ್ ಎಂಬಲ್ಲಿಗೆ ತಂಡ ತಲುಪಿದ್ದು ಕಾಡಿನಲ್ಲಿ ಸ್ಥಳ ಶೋಧ ಕಾರ್ಯ ಆರಂಭಿಸಲಾಗಿದೆ. ಸ್ಥಳಕ್ಕೆ ಹಾರೆ ಪಿಕ್ಕಾಸಿನ ಜೊತೆಗೆ ಕಾರ್ಮಿಕರು ಮತ್ತು ಸಣ್ಣ ಹಿಟಾಚಿಯೂ ತೆರಳಿದೆ.
The Special Investigation Team (SIT) probing the Dharmasthala burial case has launched a fresh search operation in a newly identified location near Boliyar along the Dharmasthala-Subrahmanya highway. This move follows a tip-off by the complainant, who recently guided the team to the dense forest area.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am