ಬ್ರೇಕಿಂಗ್ ನ್ಯೂಸ್
09-08-25 11:36 am Udupi Correspondent ಕರಾವಳಿ
ಉಡುಪಿ, ಆ.9: ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿ ಇದೀಗ ವಿದೇಶದಲ್ಲಿರುವ ಪತಿ ಅಲ್ಲಿಂದ ಮೊಬೈಲ್ನಲ್ಲೇ ತಲಾಖ್ ನೀಡಿದ್ದಾಗಿ ತೆಂಕ ಗ್ರಾಮದ ನಿವಾಸಿ ಸುಹಾನಾ (28) ಎಂಬ ಮಹಿಳೆ ಪೊಲೀಸ್ ದೂರು ನೀಡಿದ್ದು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಎರ್ಮಾಳು ಗುಜ್ಜಿಹೌಸ್ನ ಮುಬೀನ್ ಶೇಖ್ ಎಂಬವರನ್ನು 2024ರ ಅಕ್ಟೋಬರ್ನಲ್ಲಿ 12.5 ಪವನ್ ಬಂಗಾರ ವರದಕ್ಷಿಣೆ ಮದುವೆ ಮಾಡಿಸಿದ್ದರು. ಮದುವೆಗೆ 20 ಲಕ್ಷ ರೂ. ಖರ್ಚು ಮಾಡಲಾಗಿತ್ತು. ಆದರೆ ತಿಂಗಳ ಬಳಿಕ ಪತಿಯ ಮನೆಯವರು ಹೆಚ್ಚಿನ ವರದಕ್ಷಿಣೆಗಾಗಿ ಪೀಡಿಸತೊಡಗಿದ್ದು, ಆಗಲೇ ವಿದೇಶಕ್ಕೆ ತೆರಳಿದ್ದರು. ಇದೀಗ ಜುಲೈ 15ರಂದು ಇಲ್ಲ ಸಲ್ಲದ ಆರೋಪವೆಸಗಿ ಮೊಬೈಲ್ನಲ್ಲೇ ತಲಾಖ್ ನೀಡಿರುವುದಾಗಿ ಸುಹಾನಾ ದೂರಿನಲ್ಲಿ ತಿಳಿಸಿದ್ದಾರೆ.
ಮದುವೆ ನಂತರದಲ್ಲಿ ಪತಿಯ ಮನೆಯಲ್ಲಿ ಮಾವ ಉಮ್ಮರ್ ಸಾಹೇಬ್, ಅತ್ತೆ ಅಬೀದಾ, ಮೈದುನ ಮುಕ್ತಾರ್, ನಾದಿನಿ ರಿಹಾನಾ, ರಶೀನ್ ಹಾಗೂ ರಿಹಾನಾಳ ಪತಿ ಶಾಹೀದ್ರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ಅನುಭವಿಸಿದ್ದೇನೆ. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಒಂದು ಬಾರಿ ತಂದೆ ನನ್ನನ್ನು ನೋಡಲು ಬಂದಿದ್ದಾಗ ನಾದಿನಿ ರಶೀನ್ ಕೈಯಿಂದ ಅವರ ಬೆನ್ನಿಗೆ ಹೊಡೆದಿದ್ದಾಳೆ. ಕಳೆದ ಡಿಸೆಂಬರ್ನಲ್ಲಿ ಪತಿ ವಿದೇಶಕ್ಕೆ ಹೋಗಿದ್ದು, ಆ ಬಳಿಕ ಪತಿಯ ಮನೆಯವರ ವರದಕ್ಷಿಣೆ ಕಿರುಕುಳವೂ ಹೆಚ್ಚಾಗಿತ್ತು. ಇದೀಗ ಪತಿ ಮೊಬೈಲ್ ಮೂಲಕ ತಲಾಖ್ ನೀಡಿದ್ದಾಗಿ ಸುಹಾನಾ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾರೆ.
A 28-year-old woman from Thenka village has lodged a police complaint alleging dowry harassment and instant divorce via mobile by her husband, who is currently abroad. The Padubidri police have registered a case in this regard.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am