ಬ್ರೇಕಿಂಗ್ ನ್ಯೂಸ್
09-08-25 11:36 am Udupi Correspondent ಕರಾವಳಿ
ಉಡುಪಿ, ಆ.9: ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿ ಇದೀಗ ವಿದೇಶದಲ್ಲಿರುವ ಪತಿ ಅಲ್ಲಿಂದ ಮೊಬೈಲ್ನಲ್ಲೇ ತಲಾಖ್ ನೀಡಿದ್ದಾಗಿ ತೆಂಕ ಗ್ರಾಮದ ನಿವಾಸಿ ಸುಹಾನಾ (28) ಎಂಬ ಮಹಿಳೆ ಪೊಲೀಸ್ ದೂರು ನೀಡಿದ್ದು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಎರ್ಮಾಳು ಗುಜ್ಜಿಹೌಸ್ನ ಮುಬೀನ್ ಶೇಖ್ ಎಂಬವರನ್ನು 2024ರ ಅಕ್ಟೋಬರ್ನಲ್ಲಿ 12.5 ಪವನ್ ಬಂಗಾರ ವರದಕ್ಷಿಣೆ ಮದುವೆ ಮಾಡಿಸಿದ್ದರು. ಮದುವೆಗೆ 20 ಲಕ್ಷ ರೂ. ಖರ್ಚು ಮಾಡಲಾಗಿತ್ತು. ಆದರೆ ತಿಂಗಳ ಬಳಿಕ ಪತಿಯ ಮನೆಯವರು ಹೆಚ್ಚಿನ ವರದಕ್ಷಿಣೆಗಾಗಿ ಪೀಡಿಸತೊಡಗಿದ್ದು, ಆಗಲೇ ವಿದೇಶಕ್ಕೆ ತೆರಳಿದ್ದರು. ಇದೀಗ ಜುಲೈ 15ರಂದು ಇಲ್ಲ ಸಲ್ಲದ ಆರೋಪವೆಸಗಿ ಮೊಬೈಲ್ನಲ್ಲೇ ತಲಾಖ್ ನೀಡಿರುವುದಾಗಿ ಸುಹಾನಾ ದೂರಿನಲ್ಲಿ ತಿಳಿಸಿದ್ದಾರೆ.
ಮದುವೆ ನಂತರದಲ್ಲಿ ಪತಿಯ ಮನೆಯಲ್ಲಿ ಮಾವ ಉಮ್ಮರ್ ಸಾಹೇಬ್, ಅತ್ತೆ ಅಬೀದಾ, ಮೈದುನ ಮುಕ್ತಾರ್, ನಾದಿನಿ ರಿಹಾನಾ, ರಶೀನ್ ಹಾಗೂ ರಿಹಾನಾಳ ಪತಿ ಶಾಹೀದ್ರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ಅನುಭವಿಸಿದ್ದೇನೆ. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಒಂದು ಬಾರಿ ತಂದೆ ನನ್ನನ್ನು ನೋಡಲು ಬಂದಿದ್ದಾಗ ನಾದಿನಿ ರಶೀನ್ ಕೈಯಿಂದ ಅವರ ಬೆನ್ನಿಗೆ ಹೊಡೆದಿದ್ದಾಳೆ. ಕಳೆದ ಡಿಸೆಂಬರ್ನಲ್ಲಿ ಪತಿ ವಿದೇಶಕ್ಕೆ ಹೋಗಿದ್ದು, ಆ ಬಳಿಕ ಪತಿಯ ಮನೆಯವರ ವರದಕ್ಷಿಣೆ ಕಿರುಕುಳವೂ ಹೆಚ್ಚಾಗಿತ್ತು. ಇದೀಗ ಪತಿ ಮೊಬೈಲ್ ಮೂಲಕ ತಲಾಖ್ ನೀಡಿದ್ದಾಗಿ ಸುಹಾನಾ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾರೆ.
A 28-year-old woman from Thenka village has lodged a police complaint alleging dowry harassment and instant divorce via mobile by her husband, who is currently abroad. The Padubidri police have registered a case in this regard.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm