ಬ್ರೇಕಿಂಗ್ ನ್ಯೂಸ್
24-12-20 10:40 pm Mangaluru Correspondent ಕರಾವಳಿ
ಮಲ್ಪೆ, ಡಿ.24: ಆಳಸಮುದ್ರ ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾದ ಪ್ರಕರಣ ಮಲ್ಪೆ ಬಳಿಯ ಸಮುದ್ರದಲ್ಲಿ ಘಟಿಸಿದೆ. ನಾಪತ್ತೆಯಾದ ಮೀನುಗಾರರನ್ನು ತಮಿಳುನಾಡಿನ ಜಯಪ್ರಕಾಶ್ (35) ಎಂದು ಗುರುತಿಸಲಾಗಿದೆ.
ಇವರು ಮಲ್ಪೆಯ ಸತೀಶ್ ಶೆಟ್ಟಿ ಎಂಬವರ ‘ಶ್ರೀದೇವಿ ಚಾಮುಂಡೇಶ್ವರಿ’ ಮೀನುಗಾರಿಕಾ ಬೋಟಿನಲ್ಲಿ ಕೇಶವ, ಉಮೇಶ, ರಾಜಕುಮಾರ ಹಾಗೂ ಸಿ.ಧನಶೇಖರ ಎಂಬವರೊಂದಿಗೆ ಡಿ.21ರ ಅಪರಾಹ್ನ 3:30ಕ್ಕೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆಂದು ತೆರಳಿದ್ದರು.
ಸಂಜೆ 7:30ರ ಸುಮಾರಿಗೆ ದಡದಿಂದ 27 ಮಾರು ದೂರದ ಆಳಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಸಮುದ್ರದಲ್ಲಿ ತುಫಾನ್ ಜಾಸ್ತಿಯಾಗಿದೆ. ಗಾಳಿ ರಭಸದಿಂದ ಬೀಸಿದಾಗ ಬೋಟು ವಾಲಿದಂತಾಗಿ ಬೋಟಿನೊಳಗಿದ್ದ ಜಯಪ್ರಕಾಶ್ ತಮಿಳುನಾಡು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಉಳಿದವರು ಪ್ರಯತ್ನಿಸುತಿದ್ದಂತೆಯೇ ನೀರಿನಲ್ಲಿ ನಾಪತ್ತೆಯಾಗಿದ್ದರು.
ಬಳಿಕ ಬೋಟಿನವರು ಇತರ ಬೋಟುಗಳೊಂದಿಗೆ ಸೇರಿ ಸಮುದ್ರದಲ್ಲಿ ಹುಡುಕಾಡಿದರೂ ಪತ್ತೆಯಾಗದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen goes missing while fishing in ocean in Malpe, Udupi. The missing person is said to Jayaprakash from Tamilnadu.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
03-09-25 07:18 pm
HK News Desk
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
03-09-25 03:45 pm
Mangalore Correspondent
College student Missing, Mangalore: ಮಂಗಳೂರಿನಲ...
03-09-25 11:53 am
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm