ಬ್ರೇಕಿಂಗ್ ನ್ಯೂಸ್
24-12-20 10:40 pm Mangaluru Correspondent ಕರಾವಳಿ
ಮಲ್ಪೆ, ಡಿ.24: ಆಳಸಮುದ್ರ ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾದ ಪ್ರಕರಣ ಮಲ್ಪೆ ಬಳಿಯ ಸಮುದ್ರದಲ್ಲಿ ಘಟಿಸಿದೆ. ನಾಪತ್ತೆಯಾದ ಮೀನುಗಾರರನ್ನು ತಮಿಳುನಾಡಿನ ಜಯಪ್ರಕಾಶ್ (35) ಎಂದು ಗುರುತಿಸಲಾಗಿದೆ.
ಇವರು ಮಲ್ಪೆಯ ಸತೀಶ್ ಶೆಟ್ಟಿ ಎಂಬವರ ‘ಶ್ರೀದೇವಿ ಚಾಮುಂಡೇಶ್ವರಿ’ ಮೀನುಗಾರಿಕಾ ಬೋಟಿನಲ್ಲಿ ಕೇಶವ, ಉಮೇಶ, ರಾಜಕುಮಾರ ಹಾಗೂ ಸಿ.ಧನಶೇಖರ ಎಂಬವರೊಂದಿಗೆ ಡಿ.21ರ ಅಪರಾಹ್ನ 3:30ಕ್ಕೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆಂದು ತೆರಳಿದ್ದರು.
ಸಂಜೆ 7:30ರ ಸುಮಾರಿಗೆ ದಡದಿಂದ 27 ಮಾರು ದೂರದ ಆಳಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಸಮುದ್ರದಲ್ಲಿ ತುಫಾನ್ ಜಾಸ್ತಿಯಾಗಿದೆ. ಗಾಳಿ ರಭಸದಿಂದ ಬೀಸಿದಾಗ ಬೋಟು ವಾಲಿದಂತಾಗಿ ಬೋಟಿನೊಳಗಿದ್ದ ಜಯಪ್ರಕಾಶ್ ತಮಿಳುನಾಡು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಉಳಿದವರು ಪ್ರಯತ್ನಿಸುತಿದ್ದಂತೆಯೇ ನೀರಿನಲ್ಲಿ ನಾಪತ್ತೆಯಾಗಿದ್ದರು.
ಬಳಿಕ ಬೋಟಿನವರು ಇತರ ಬೋಟುಗಳೊಂದಿಗೆ ಸೇರಿ ಸಮುದ್ರದಲ್ಲಿ ಹುಡುಕಾಡಿದರೂ ಪತ್ತೆಯಾಗದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen goes missing while fishing in ocean in Malpe, Udupi. The missing person is said to Jayaprakash from Tamilnadu.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm