ಬ್ರೇಕಿಂಗ್ ನ್ಯೂಸ್
24-12-20 10:40 pm Mangaluru Correspondent ಕರಾವಳಿ
ಮಲ್ಪೆ, ಡಿ.24: ಆಳಸಮುದ್ರ ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾದ ಪ್ರಕರಣ ಮಲ್ಪೆ ಬಳಿಯ ಸಮುದ್ರದಲ್ಲಿ ಘಟಿಸಿದೆ. ನಾಪತ್ತೆಯಾದ ಮೀನುಗಾರರನ್ನು ತಮಿಳುನಾಡಿನ ಜಯಪ್ರಕಾಶ್ (35) ಎಂದು ಗುರುತಿಸಲಾಗಿದೆ.
ಇವರು ಮಲ್ಪೆಯ ಸತೀಶ್ ಶೆಟ್ಟಿ ಎಂಬವರ ‘ಶ್ರೀದೇವಿ ಚಾಮುಂಡೇಶ್ವರಿ’ ಮೀನುಗಾರಿಕಾ ಬೋಟಿನಲ್ಲಿ ಕೇಶವ, ಉಮೇಶ, ರಾಜಕುಮಾರ ಹಾಗೂ ಸಿ.ಧನಶೇಖರ ಎಂಬವರೊಂದಿಗೆ ಡಿ.21ರ ಅಪರಾಹ್ನ 3:30ಕ್ಕೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆಂದು ತೆರಳಿದ್ದರು.
ಸಂಜೆ 7:30ರ ಸುಮಾರಿಗೆ ದಡದಿಂದ 27 ಮಾರು ದೂರದ ಆಳಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಸಮುದ್ರದಲ್ಲಿ ತುಫಾನ್ ಜಾಸ್ತಿಯಾಗಿದೆ. ಗಾಳಿ ರಭಸದಿಂದ ಬೀಸಿದಾಗ ಬೋಟು ವಾಲಿದಂತಾಗಿ ಬೋಟಿನೊಳಗಿದ್ದ ಜಯಪ್ರಕಾಶ್ ತಮಿಳುನಾಡು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಉಳಿದವರು ಪ್ರಯತ್ನಿಸುತಿದ್ದಂತೆಯೇ ನೀರಿನಲ್ಲಿ ನಾಪತ್ತೆಯಾಗಿದ್ದರು.
ಬಳಿಕ ಬೋಟಿನವರು ಇತರ ಬೋಟುಗಳೊಂದಿಗೆ ಸೇರಿ ಸಮುದ್ರದಲ್ಲಿ ಹುಡುಕಾಡಿದರೂ ಪತ್ತೆಯಾಗದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen goes missing while fishing in ocean in Malpe, Udupi. The missing person is said to Jayaprakash from Tamilnadu.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm