ಬ್ರೇಕಿಂಗ್ ನ್ಯೂಸ್
24-12-20 10:49 pm Mangaluru Correspondent ಕರಾವಳಿ
ಮಂಗಳೂರು, ಡಿ. 24: ಬ್ರಿಟನ್ ಮೂಲದ ರೂಪಾಂತರಿ ವೈರಸ್ ಕರಾವಳಿಯಲ್ಲಿ ಹುಟ್ಟಿಸಿದ್ದ ಆತಂಕವನ್ನು ಆರೋಗ್ಯ ಇಲಾಖೆ ದೂರ ಮಾಡಿಸಿದೆ. ಡಿ.7ರ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ 66 ಜನ ಬ್ರಿಟನ್ ನಿಂದ ಬಂದಿದ್ದರು. ಎಲ್ಲರನ್ನೂ ಆರೋಗ್ಯ ಇಲಾಖೆ ವತಿಯಿಂದ ಪರೀಕ್ಷೆಗೆ ಒಳಪಡಿಸಿದ್ದು 66 ಮಂದಿಯೂ ನೆಗೆಟಿವ್ ಆಗಿದ್ದಾರೆ.
ಬುಧವಾರ 47 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು 41 ಮಂದಿಯ ವರದಿ ಬಂದಿತ್ತು. ಅವು ನೆಗೆಟಿವ್ ಆಗಿತ್ತು. ಉಳಿದವರನ್ನು ಗುರುವಾರ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು ಎಲ್ಲರೂ ಕೋವಿಡ್ ನೆಗೆಟಿವ್ ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಚಂದ್ರ ಬಾಯರಿ ಹೇಳಿದ್ದಾರೆ.

66 ಮಂದಿಯ ಪೈಕಿ ಹಲವರು ತಾಯ್ನಾಡಿಗೆ ಬಂದು ಹತ್ತು ದಿನ ಕಳೆದಿತ್ತು. ಎರಡು ದಿನಗಳ ಹಿಂದೆ 15 ಮಂದಿಯಷ್ಟೆ ಇಂಗ್ಲೆಂಡ್ ನಿಂದ ಬಂದಿದ್ದರು. ಅವರು ಸೇರಿದಂತೆ ಈ ಹಿಂದೆ ಬಂದಿದ್ದವರನ್ನೂ ಪರೀಕ್ಷೆ ನಡೆಸಲಾಗಿದೆ. 66 ಮಂದಿಯಲ್ಲಿ ಮೂವರು ಜಿಲ್ಲೆಗೆ ಆಗಮಿಸಿ ಬ್ರಿಟನ್ ಗೆ ಮರಳಿದ್ದಾರೆ. ಇಬ್ಬರು ಬೆಂಗಳೂರಿನಲ್ಲಿದ್ದು ಅಲ್ಲಿಯೇ ಪರೀಕ್ಷೆಗೆ ಒಳಗಾಗಿದ್ದಾರೆ.
ವರದಿ ನೆಗೆಟಿವ್ ಬಂದಿರುವ ಕಾರಣ ಇನ್ನು ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಎರಡು ದಿನಗಳ ಹಿಂದೆ ಬಂದವರು ಮಾತ್ರ ಏಳು ದಿನಗಳ ಕಾಲ ಸ್ವಯಂ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಬ್ರಿಟನ್ ವೈರಸ್ ಆತಂಕ ತರುವ ಸಾಧ್ಯತೆ ಕಡಿಮೆ ಎಂದು ಆರೋಗ್ಯ ಅಧಿಕಾರಿ ಹೇಳಿದ್ದಾರೆ.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm