ಬ್ರೇಕಿಂಗ್ ನ್ಯೂಸ್
13-08-25 10:17 am Mangalore Correspondent ಕರಾವಳಿ
ಉಳ್ಳಾಲ, ಆ.13 : ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ನಡೆದಿದೆ.
ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ (44)ಯಾನೆ ರಘು ಮೃತ ದುರ್ದೈವಿ. ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ಅವರು ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಂಬಿಕಾ ರಸ್ತೆಯ ನಿರ್ಮಲಾ ಟ್ರಾವೆಲ್ಸ್ ಗ್ಯಾರೇಜ್ ಬಳಿ ರಸ್ತೆ ಅಪಘಾತ ನಡೆದಿದೆ.

ಘಟನೆಯಲ್ಲಿ ರಾಘವೇಂದ್ರ ಅವರ ತಲೆಯು ರಸ್ತೆ ಬದಿಯ ಆವರಣ ಗೋಡೆಗೆ ಬಡಿದ ಪರಿಣಾಮ ಸ್ಥಳದಲ್ಲಿ ರಕ್ತದೋಕುಳಿಯೇ ಹರಿದಿದೆ. ಅಂಬುಲೆನ್ಸ್ ತುರ್ತು ವಾಹನವು ಸ್ಥಳಕ್ಕೆ ಬರಲು ತಡವರಿಸಿದ ಕಾರಣ ಸ್ಥಳೀಯ ಯುವಕರು ಆಟೋ ರಿಕ್ಷಾದಲ್ಲಿ ಗಾಯಾಳು ರಾಘವೇಂದ್ರ ಅವರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯದಲ್ಲೇ ಅವರು ಉಸಿರು ಚೆಲ್ಲಿದ್ದರೆನ್ನಲಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ರಾಘವೇಂದ್ರ ಅವರು ತಾಯಿ, ಪತ್ನಿ ಮತ್ತು ಏಕೈಕ ಗಂಡು ಮಗುವನ್ನ ಅಗಲಿದ್ದಾರೆ.
In a tragic road accident on Tuesday night, a scooter skidded out of control and crashed into the compound wall of a roadside house in the Someshwar Town Panchayat limits, Ambika Road, leading to the death of the rider.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm