ಬ್ರೇಕಿಂಗ್ ನ್ಯೂಸ್
13-08-25 10:37 am Mangalore Correspondent ಕರಾವಳಿ
ಬೆಳ್ತಂಗಡಿ, ಆ.13 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪ ಕುರಿತಂತೆ ಇದೀಗ ರಾಷ್ಟ್ರೀಯ ಮಾನವ ಹಕ್ಕಗಳ ಆಯೋಗವೂ ಎಂಟ್ರಿಯಾಗಿದ್ದು ತನಿಖೆ ಆರಂಭಿಸಿದೆ. ಧರ್ಮಸ್ಥಳಕ್ಕೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.
ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ, ಧರ್ಮಸ್ಥಳದ ದೇವಾಲಯದ ಆವರಣ, ಗ್ರಾಮ ಪಂಚಾಯಿತಿ ಕಚೇರಿ, ಸ್ಥಳೀಯ ಪೊಲೀಸ್ ಠಾಣೆ ಕಚೇರಿ, SIT ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ತನಿಖೆ ಪರಿಶೀಲನೆ ನಡೆಸಿತು.





ಮಾನವ ಹಕ್ಕುಗಳ ಆಯೋಗದ ಹಿರಿಯ ಪೊಲೀಸ್ ಅಧೀಕ್ಷಕ ಯುವರಾಜ್, ಡಿವೈಎಸ್ಪಿ ರವಿ ಸಿಂಗ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಧರ್ಮಸ್ಥಳಕ್ಕೆ ಬಂದಿದ್ದು ಮಾಹಿತಿ ಕಲೆಹಾಕುತ್ತಿದೆ. ದಶಕಗಳ ಕಾಲದ ಅಸಹಜ ಸಾವಿನ ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಿದೆ. ಪೌರ ಕಾರ್ಮಿಕರು ಮತ್ತಿತರ ಸಂಬಂಧಿತ ವ್ಯಕ್ತಿಗಳಿಂದಲೂ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇವರ ತನಿಖೆ ನಾಲ್ಕೈದು ದಿನಗಳ ಕಾಲ ನಡೆಯುವ ನಿರೀಕ್ಷೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವ ಶೋಧ ಕಾರ್ಯಾಚರಣೆ ನಡೆಯುವಲ್ಲಿಗೆ ಬಂದು ಎಸ್ಐಟಿ ತಂಡದ ಬಳಿಯಿಂದಲೂ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ದೇಶಾದ್ಯಂತ ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರು ತನಿಖೆ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.
The National Human Rights Commission (NHRC) has officially intervened in the sensational case involving allegations of hundreds of bodies being buried in Dharmasthala, initiating a formal investigation.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm