ಬ್ರೇಕಿಂಗ್ ನ್ಯೂಸ್
13-08-25 10:37 am Mangalore Correspondent ಕರಾವಳಿ
ಬೆಳ್ತಂಗಡಿ, ಆ.13 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪ ಕುರಿತಂತೆ ಇದೀಗ ರಾಷ್ಟ್ರೀಯ ಮಾನವ ಹಕ್ಕಗಳ ಆಯೋಗವೂ ಎಂಟ್ರಿಯಾಗಿದ್ದು ತನಿಖೆ ಆರಂಭಿಸಿದೆ. ಧರ್ಮಸ್ಥಳಕ್ಕೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.
ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ, ಧರ್ಮಸ್ಥಳದ ದೇವಾಲಯದ ಆವರಣ, ಗ್ರಾಮ ಪಂಚಾಯಿತಿ ಕಚೇರಿ, ಸ್ಥಳೀಯ ಪೊಲೀಸ್ ಠಾಣೆ ಕಚೇರಿ, SIT ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ತನಿಖೆ ಪರಿಶೀಲನೆ ನಡೆಸಿತು.





ಮಾನವ ಹಕ್ಕುಗಳ ಆಯೋಗದ ಹಿರಿಯ ಪೊಲೀಸ್ ಅಧೀಕ್ಷಕ ಯುವರಾಜ್, ಡಿವೈಎಸ್ಪಿ ರವಿ ಸಿಂಗ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಧರ್ಮಸ್ಥಳಕ್ಕೆ ಬಂದಿದ್ದು ಮಾಹಿತಿ ಕಲೆಹಾಕುತ್ತಿದೆ. ದಶಕಗಳ ಕಾಲದ ಅಸಹಜ ಸಾವಿನ ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಿದೆ. ಪೌರ ಕಾರ್ಮಿಕರು ಮತ್ತಿತರ ಸಂಬಂಧಿತ ವ್ಯಕ್ತಿಗಳಿಂದಲೂ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇವರ ತನಿಖೆ ನಾಲ್ಕೈದು ದಿನಗಳ ಕಾಲ ನಡೆಯುವ ನಿರೀಕ್ಷೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವ ಶೋಧ ಕಾರ್ಯಾಚರಣೆ ನಡೆಯುವಲ್ಲಿಗೆ ಬಂದು ಎಸ್ಐಟಿ ತಂಡದ ಬಳಿಯಿಂದಲೂ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ದೇಶಾದ್ಯಂತ ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರು ತನಿಖೆ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.
The National Human Rights Commission (NHRC) has officially intervened in the sensational case involving allegations of hundreds of bodies being buried in Dharmasthala, initiating a formal investigation.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm