ಬ್ರೇಕಿಂಗ್ ನ್ಯೂಸ್
13-08-25 10:37 am Mangalore Correspondent ಕರಾವಳಿ
ಬೆಳ್ತಂಗಡಿ, ಆ.13 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪ ಕುರಿತಂತೆ ಇದೀಗ ರಾಷ್ಟ್ರೀಯ ಮಾನವ ಹಕ್ಕಗಳ ಆಯೋಗವೂ ಎಂಟ್ರಿಯಾಗಿದ್ದು ತನಿಖೆ ಆರಂಭಿಸಿದೆ. ಧರ್ಮಸ್ಥಳಕ್ಕೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.
ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ, ಧರ್ಮಸ್ಥಳದ ದೇವಾಲಯದ ಆವರಣ, ಗ್ರಾಮ ಪಂಚಾಯಿತಿ ಕಚೇರಿ, ಸ್ಥಳೀಯ ಪೊಲೀಸ್ ಠಾಣೆ ಕಚೇರಿ, SIT ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ತನಿಖೆ ಪರಿಶೀಲನೆ ನಡೆಸಿತು.
ಮಾನವ ಹಕ್ಕುಗಳ ಆಯೋಗದ ಹಿರಿಯ ಪೊಲೀಸ್ ಅಧೀಕ್ಷಕ ಯುವರಾಜ್, ಡಿವೈಎಸ್ಪಿ ರವಿ ಸಿಂಗ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಧರ್ಮಸ್ಥಳಕ್ಕೆ ಬಂದಿದ್ದು ಮಾಹಿತಿ ಕಲೆಹಾಕುತ್ತಿದೆ. ದಶಕಗಳ ಕಾಲದ ಅಸಹಜ ಸಾವಿನ ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಿದೆ. ಪೌರ ಕಾರ್ಮಿಕರು ಮತ್ತಿತರ ಸಂಬಂಧಿತ ವ್ಯಕ್ತಿಗಳಿಂದಲೂ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇವರ ತನಿಖೆ ನಾಲ್ಕೈದು ದಿನಗಳ ಕಾಲ ನಡೆಯುವ ನಿರೀಕ್ಷೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವ ಶೋಧ ಕಾರ್ಯಾಚರಣೆ ನಡೆಯುವಲ್ಲಿಗೆ ಬಂದು ಎಸ್ಐಟಿ ತಂಡದ ಬಳಿಯಿಂದಲೂ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ದೇಶಾದ್ಯಂತ ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರು ತನಿಖೆ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.
The National Human Rights Commission (NHRC) has officially intervened in the sensational case involving allegations of hundreds of bodies being buried in Dharmasthala, initiating a formal investigation.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:37 am
Mangalore Correspondent
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm