ಬ್ರೇಕಿಂಗ್ ನ್ಯೂಸ್
16-08-25 08:26 pm Mangalore Correspondent ಕರಾವಳಿ
ಮಂಗಳೂರು, ಆ.16 : ನಗರ ಹೊರವಲಯದ ಕಾವೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ ನೆಪದಲ್ಲಿ ಡಿ.ಜೆ. ಬಳಕೆ ಮಾಡಲಾಗಿದ್ದು, ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ. ಅಲ್ಲದೆ, ಕಾರ್ಯಕ್ರಮದ ಆಯೋಜಕರು, ಸಂಘಟಕರ ವಿರುದ್ಧ ಕೇಸು ದಾಖಲಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಉತ್ಸವ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಡಿಜೆ ಬಳಕೆ ಮಾಡದಂತೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದರು. ಆದರೂ ಕಾವೂರಿನ ಉರುಂದಾಡಿಗುಡ್ಡೆಯಲ್ಲಿ ನಡೆದ ಮೆರವಣಿಗೆಯಲ್ಲಿ ಡಿ.ಜೆ. ಬಳಕೆ ಮಾಡಿದ್ದು ಸಾರ್ವಜನಿಕರ ಮಾಹಿತಿ ಹಿನ್ನೆಲೆಯಲ್ಲಿ ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ.
ಅಲ್ಲದೆ, ಡಿಜೆಗೆ ಬಳಸಿರುವ ಉಪಕರಣಗಳನ್ನು ಮುಟ್ಟುಗೋಲು ಹಾಕಿದ್ದಾರೆ. ಇದು ಮಾತ್ರವಲ್ಲದೆ ಜನ್ಮಾಷ್ಟಮಿ ಕಾರ್ಯಕ್ರಮದ ಆಯೋಜಕರು ಹಾಗೂ ಡಿ.ಜೆ. ಸಂಗೀತ ಟ್ಯಾಬ್ಲೋ ವ್ಯವಸ್ಥೆ ಮಾಡಿದ ಸಂಘಟಕರ ಮೇಲೂ ಕಾವೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾತ್ರಿ 11 ಗಂಟೆ ನಂತರ ಮೆರವಣಿಗೆ ನಡೆಸಬಾರದು, ಅದರ ಒಳಗಡೆ ಉತ್ಸವ ನಿಲ್ಲಿಸಬೇಕು. ಜೊತೆಗೆ ಡಿಜೆ ಹಾಕಿ ಕುಣಿಯುವುದು, ಕುಡಿದು ತೂರಾಡುವುದು ಇತ್ಯಾದಿ ಮಾಡಬಾರದು ಎಂದು ಮಾರ್ಗಸೂಚಿ ನೀಡಲಾಗಿತ್ತು.
Despite a clear ban on the use of DJ music during public festivals, organizers of the Mosaru Kudike celebration in Kavoor allegedly used loud DJ systems, prompting swift police intervention. The Kavoor Police seized sound equipment and have filed a case against the event organizers.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm