ಬ್ರೇಕಿಂಗ್ ನ್ಯೂಸ್
16-08-25 09:19 pm Mangalore Correspondent ಕರಾವಳಿ
ಮಂಗಳೂರು, ಆ 16 : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಯಲಹಂಕದ ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆದಿದೆ.
400ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ವಿಶ್ವನಾಥ್ ಅವರಿಗೆ ಧರ್ಮಸ್ಥಳದ ದ್ವಾರಬಾಗಿಲಿನಲ್ಲಿ ಬಿಜೆಪಿ ಕಾರ್ಯಕರ್ತರು ಪುಷ್ಪವೃಷ್ಟಿ ಮಾಡುವ ಮೂಲಕ ಸ್ವಾಗತಿಸಿದರು. ಸುಳ್ಳಿಗೆ ಸೋಲು,ಧರ್ಮಕ್ಕೆ ಜಯ ಘೋಷಣೆ ಕೂಗುತ್ತಾ ಬಿಜೆಪಿಗರು ಘೋಷಣೆ ಮೊಳಗಿಸಿದರು.

ವಿಶ್ವನಾಥ್ ಮಾತನಾಡಿ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅವರಿಗೆ ಶಿಕ್ಷೆಯನ್ನು ಮಂಜುನಾಥ ಕೊಡಲಿ ಎಂದು ಪ್ರಾರ್ಥಿಸಿದರು.
ಸೌಜನ್ಯ ಪ್ರಕರಣದ ಬಗ್ಗೆ ತನಿಖೆ ಮಾಡಲಿ. ಅದಕ್ಕೆ ನಮ್ಮ ಅಡ್ಡಿ ಇಲ್ಲ, ಸ್ವಾಗತ ಮಾಡಿದ್ದೇವೆ, ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲಸ ಮಾಡುತ್ತಿದ್ದಾರೆ, ಮಂಜುನಾಥ ಸ್ವಾಮಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಮಂಜುನಾಥಸ್ವಾಮಿ ಶಕ್ತಿವಂತ ದೇವರು, ಯಾರು ಇಂತಹ ಅಪಪ್ರಚಾರ ಮಾಡಿದ್ದಾರೆ ಅವರಿಗೆ ಶಿಕ್ಷೆಯನ್ನು ಕೊಡಲಿ, ಸರ್ಕಾರ ಕೊಡುವ ಶಿಕ್ಷೆ ಬೇರೆ, ದೇವರು ಕೊಡುವ ಶಿಕ್ಷೆ ಬೇರೆ, ರಾಜ್ಯ, ದೇಶದಲ್ಲಿರುವ ಮಂಜುನಾಥಸ್ವಾಮಿ ಭಕ್ತರಿಗೆ ಘಾಸಿ ಆಗುವ ಕೆಲಸವನ್ನು ವಿಚಾರವಾದಿಗಳು, ಧರ್ಮ ವಿರೋಧಿಗಳು ಮಾಡಿಕೊಂಡು ಬರುತ್ತಿದ್ದಾರೆ ಎಂದು ದೂರಿದರು.
Condemning the alleged defamation campaign against Dharmasthala, BJP MLA from Yelahanka, S.R. Vishwanath, led a massive "Dharmasthala Chalo" rally on Friday. The rally saw participation from hundreds of BJP workers, with over 400 vehicles arriving at the temple town’s entrance.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm