ಬ್ರೇಕಿಂಗ್ ನ್ಯೂಸ್
16-08-25 09:19 pm Mangalore Correspondent ಕರಾವಳಿ
ಮಂಗಳೂರು, ಆ 16 : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಯಲಹಂಕದ ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆದಿದೆ.
400ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ವಿಶ್ವನಾಥ್ ಅವರಿಗೆ ಧರ್ಮಸ್ಥಳದ ದ್ವಾರಬಾಗಿಲಿನಲ್ಲಿ ಬಿಜೆಪಿ ಕಾರ್ಯಕರ್ತರು ಪುಷ್ಪವೃಷ್ಟಿ ಮಾಡುವ ಮೂಲಕ ಸ್ವಾಗತಿಸಿದರು. ಸುಳ್ಳಿಗೆ ಸೋಲು,ಧರ್ಮಕ್ಕೆ ಜಯ ಘೋಷಣೆ ಕೂಗುತ್ತಾ ಬಿಜೆಪಿಗರು ಘೋಷಣೆ ಮೊಳಗಿಸಿದರು.
ವಿಶ್ವನಾಥ್ ಮಾತನಾಡಿ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅವರಿಗೆ ಶಿಕ್ಷೆಯನ್ನು ಮಂಜುನಾಥ ಕೊಡಲಿ ಎಂದು ಪ್ರಾರ್ಥಿಸಿದರು.
ಸೌಜನ್ಯ ಪ್ರಕರಣದ ಬಗ್ಗೆ ತನಿಖೆ ಮಾಡಲಿ. ಅದಕ್ಕೆ ನಮ್ಮ ಅಡ್ಡಿ ಇಲ್ಲ, ಸ್ವಾಗತ ಮಾಡಿದ್ದೇವೆ, ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲಸ ಮಾಡುತ್ತಿದ್ದಾರೆ, ಮಂಜುನಾಥ ಸ್ವಾಮಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಮಂಜುನಾಥಸ್ವಾಮಿ ಶಕ್ತಿವಂತ ದೇವರು, ಯಾರು ಇಂತಹ ಅಪಪ್ರಚಾರ ಮಾಡಿದ್ದಾರೆ ಅವರಿಗೆ ಶಿಕ್ಷೆಯನ್ನು ಕೊಡಲಿ, ಸರ್ಕಾರ ಕೊಡುವ ಶಿಕ್ಷೆ ಬೇರೆ, ದೇವರು ಕೊಡುವ ಶಿಕ್ಷೆ ಬೇರೆ, ರಾಜ್ಯ, ದೇಶದಲ್ಲಿರುವ ಮಂಜುನಾಥಸ್ವಾಮಿ ಭಕ್ತರಿಗೆ ಘಾಸಿ ಆಗುವ ಕೆಲಸವನ್ನು ವಿಚಾರವಾದಿಗಳು, ಧರ್ಮ ವಿರೋಧಿಗಳು ಮಾಡಿಕೊಂಡು ಬರುತ್ತಿದ್ದಾರೆ ಎಂದು ದೂರಿದರು.
Condemning the alleged defamation campaign against Dharmasthala, BJP MLA from Yelahanka, S.R. Vishwanath, led a massive "Dharmasthala Chalo" rally on Friday. The rally saw participation from hundreds of BJP workers, with over 400 vehicles arriving at the temple town’s entrance.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm