ಬ್ರೇಕಿಂಗ್ ನ್ಯೂಸ್
16-08-25 09:19 pm Mangalore Correspondent ಕರಾವಳಿ
ಮಂಗಳೂರು, ಆ 16 : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಯಲಹಂಕದ ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆದಿದೆ.
400ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ವಿಶ್ವನಾಥ್ ಅವರಿಗೆ ಧರ್ಮಸ್ಥಳದ ದ್ವಾರಬಾಗಿಲಿನಲ್ಲಿ ಬಿಜೆಪಿ ಕಾರ್ಯಕರ್ತರು ಪುಷ್ಪವೃಷ್ಟಿ ಮಾಡುವ ಮೂಲಕ ಸ್ವಾಗತಿಸಿದರು. ಸುಳ್ಳಿಗೆ ಸೋಲು,ಧರ್ಮಕ್ಕೆ ಜಯ ಘೋಷಣೆ ಕೂಗುತ್ತಾ ಬಿಜೆಪಿಗರು ಘೋಷಣೆ ಮೊಳಗಿಸಿದರು.

ವಿಶ್ವನಾಥ್ ಮಾತನಾಡಿ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅವರಿಗೆ ಶಿಕ್ಷೆಯನ್ನು ಮಂಜುನಾಥ ಕೊಡಲಿ ಎಂದು ಪ್ರಾರ್ಥಿಸಿದರು.
ಸೌಜನ್ಯ ಪ್ರಕರಣದ ಬಗ್ಗೆ ತನಿಖೆ ಮಾಡಲಿ. ಅದಕ್ಕೆ ನಮ್ಮ ಅಡ್ಡಿ ಇಲ್ಲ, ಸ್ವಾಗತ ಮಾಡಿದ್ದೇವೆ, ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲಸ ಮಾಡುತ್ತಿದ್ದಾರೆ, ಮಂಜುನಾಥ ಸ್ವಾಮಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಮಂಜುನಾಥಸ್ವಾಮಿ ಶಕ್ತಿವಂತ ದೇವರು, ಯಾರು ಇಂತಹ ಅಪಪ್ರಚಾರ ಮಾಡಿದ್ದಾರೆ ಅವರಿಗೆ ಶಿಕ್ಷೆಯನ್ನು ಕೊಡಲಿ, ಸರ್ಕಾರ ಕೊಡುವ ಶಿಕ್ಷೆ ಬೇರೆ, ದೇವರು ಕೊಡುವ ಶಿಕ್ಷೆ ಬೇರೆ, ರಾಜ್ಯ, ದೇಶದಲ್ಲಿರುವ ಮಂಜುನಾಥಸ್ವಾಮಿ ಭಕ್ತರಿಗೆ ಘಾಸಿ ಆಗುವ ಕೆಲಸವನ್ನು ವಿಚಾರವಾದಿಗಳು, ಧರ್ಮ ವಿರೋಧಿಗಳು ಮಾಡಿಕೊಂಡು ಬರುತ್ತಿದ್ದಾರೆ ಎಂದು ದೂರಿದರು.
Condemning the alleged defamation campaign against Dharmasthala, BJP MLA from Yelahanka, S.R. Vishwanath, led a massive "Dharmasthala Chalo" rally on Friday. The rally saw participation from hundreds of BJP workers, with over 400 vehicles arriving at the temple town’s entrance.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am