ಬ್ರೇಕಿಂಗ್ ನ್ಯೂಸ್
25-12-20 12:43 pm Mangalore Correspondent ಕರಾವಳಿ
ಪುತ್ತೂರು, ಡಿ.25: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮೂರೂವರೆ ವರ್ಷದ ಮಗು ಸ್ಥಳೀಯ ತೋಟದಲ್ಲಿದ್ದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಅಪಿನಮೂಲೆ ಎಂಬಲ್ಲಿ ನಡೆದಿದೆ.
ಅಪಿನಮೂಲೆ ನಿವಾಸಿ ಅಬೂಬಕರ್ ಸಿದ್ದೀಕ್ ಮತ್ತು ಅಸ್ಮಾ ದಂಪತಿಯ ಪುತ್ರ ಮಹಮ್ಮದ್ ಸಾನಿದ್ ಮೃತಪಟ್ಟ ಮಗು. ಗುರುವಾರ ಸಂಜೆ ಮನೆಯ ವರಾಂಡದಲ್ಲಿ ಆಟವಾಡಿಕೊಂಡಿದ್ದ ಮಗು ಇದ್ದಕ್ಕಿದ್ದಂತೆ ನಾಪತ್ತೆಯಾಗಿತ್ತು. ಸುತ್ತಮುತ್ತ ಹುಡುಕಾಡಿದಾಗ ನೆರೆಯ ರಾಮ್ ಕುಮಾರ್ ಎಂಬವರಿಗೆ ಸೇರಿದ ತೋಟದ ಕೆರೆಯಲ್ಲಿ ಮಗು ಬಿದ್ದಿರುವುದು ಕಂಡುಬಂತೆನ್ನಲಾಗಿದೆ.
ತಕ್ಷಣ ಮಗುವನ್ನು ನೀರಿನಿಂದ ಮೇಲಕ್ಕೆತ್ತಿ ಪುತ್ತೂರು ಸರಕಾರಿ ಆಸ್ಪತ್ತೆಗೆ ಕರೆದೊಯ್ದರೂ ಅಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತು ಎನ್ನಲಾಗಿದೆ. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a Shocking incident, a 3-year-old baby died after it fell to the near by pond at House in Puttur.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm