ಬ್ರೇಕಿಂಗ್ ನ್ಯೂಸ್
17-08-25 10:50 pm Mangalore Correspondent ಕರಾವಳಿ
ಮಂಗಳೂರು, ಆ.17 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತ ಕಾಣಿಸಿಕೊಂಡಿದ್ದು ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಕಾರಣಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 18ರ ಸೋಮವಾರ ರೆಡ್ ಅಲರ್ಟ್ ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ.
ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (ಸರ್ಕಾರಿ, ಅನುದಾನಿತ, ಖಾಸಗಿ) ರಜೆ ಘೋಷಣೆ ಮಾಡಲಾಗಿದೆ. ಇದಲ್ಲದೆ, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಚಂಡಮಾರುತ ಕಾರಣ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.
ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಆಗಿಂದಾಗ್ಗೆ ಮಳೆಯಾಗುತ್ತಿದ್ದು ಭಾನುವಾರ ಮೂಡುಬಿದ್ರೆ, ಬೆಳ್ತಂಗಡಿ ಭಾಗದಲ್ಲಿ ಭಾರೀ ಮಳೆಯಾಗಿತ್ತು. ಮಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಮತ್ತು ಮೋಡ ಕವಿದ ವಾತಾವರಣ ಇತ್ತು. ಶಿರಾಡಿ, ಚಾರ್ಮಾಡಿ ಸೇರಿ ಮಲೆನಾಡು ಭಾಗದಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಶಿರಾಡಿ ಭಾಗದಲ್ಲಿ ಮಳೆಯಿಂದಾಗಿ ಸಮಸ್ಯೆ ಆಗಿದ್ದ ರೈಲು ಹಳಿಯಲ್ಲಿ ಮತ್ತೆ ರೈಲು ಸಂಚಾರ ಪುನಾರಂಭವಾಗಿದೆ. ಹೆದ್ದಾರಿಯಲ್ಲಿ ಮಾತ್ರ ಟ್ರಾಫಿಕ್ ಜಾಮ್ ಎಂದಿನಂತೆ ಮುಂದುವರಿದಿದೆ.
A depression over the Bay of Bengal has intensified into a cyclone, prompting the Meteorological Department to issue a red alert for heavy rainfall along the Karnataka coast on August 18 (Monday).
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm