ಬ್ರೇಕಿಂಗ್ ನ್ಯೂಸ್
17-08-25 10:50 pm Mangalore Correspondent ಕರಾವಳಿ
ಮಂಗಳೂರು, ಆ.17 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತ ಕಾಣಿಸಿಕೊಂಡಿದ್ದು ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಕಾರಣಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 18ರ ಸೋಮವಾರ ರೆಡ್ ಅಲರ್ಟ್ ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ.
ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (ಸರ್ಕಾರಿ, ಅನುದಾನಿತ, ಖಾಸಗಿ) ರಜೆ ಘೋಷಣೆ ಮಾಡಲಾಗಿದೆ. ಇದಲ್ಲದೆ, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಚಂಡಮಾರುತ ಕಾರಣ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.
ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಆಗಿಂದಾಗ್ಗೆ ಮಳೆಯಾಗುತ್ತಿದ್ದು ಭಾನುವಾರ ಮೂಡುಬಿದ್ರೆ, ಬೆಳ್ತಂಗಡಿ ಭಾಗದಲ್ಲಿ ಭಾರೀ ಮಳೆಯಾಗಿತ್ತು. ಮಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಮತ್ತು ಮೋಡ ಕವಿದ ವಾತಾವರಣ ಇತ್ತು. ಶಿರಾಡಿ, ಚಾರ್ಮಾಡಿ ಸೇರಿ ಮಲೆನಾಡು ಭಾಗದಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಶಿರಾಡಿ ಭಾಗದಲ್ಲಿ ಮಳೆಯಿಂದಾಗಿ ಸಮಸ್ಯೆ ಆಗಿದ್ದ ರೈಲು ಹಳಿಯಲ್ಲಿ ಮತ್ತೆ ರೈಲು ಸಂಚಾರ ಪುನಾರಂಭವಾಗಿದೆ. ಹೆದ್ದಾರಿಯಲ್ಲಿ ಮಾತ್ರ ಟ್ರಾಫಿಕ್ ಜಾಮ್ ಎಂದಿನಂತೆ ಮುಂದುವರಿದಿದೆ.
A depression over the Bay of Bengal has intensified into a cyclone, prompting the Meteorological Department to issue a red alert for heavy rainfall along the Karnataka coast on August 18 (Monday).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm