ಬ್ರೇಕಿಂಗ್ ನ್ಯೂಸ್
17-08-25 10:50 pm Mangalore Correspondent ಕರಾವಳಿ
ಮಂಗಳೂರು, ಆ.17 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತ ಕಾಣಿಸಿಕೊಂಡಿದ್ದು ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಕಾರಣಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 18ರ ಸೋಮವಾರ ರೆಡ್ ಅಲರ್ಟ್ ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ.
ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (ಸರ್ಕಾರಿ, ಅನುದಾನಿತ, ಖಾಸಗಿ) ರಜೆ ಘೋಷಣೆ ಮಾಡಲಾಗಿದೆ. ಇದಲ್ಲದೆ, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಚಂಡಮಾರುತ ಕಾರಣ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.
ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಆಗಿಂದಾಗ್ಗೆ ಮಳೆಯಾಗುತ್ತಿದ್ದು ಭಾನುವಾರ ಮೂಡುಬಿದ್ರೆ, ಬೆಳ್ತಂಗಡಿ ಭಾಗದಲ್ಲಿ ಭಾರೀ ಮಳೆಯಾಗಿತ್ತು. ಮಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಮತ್ತು ಮೋಡ ಕವಿದ ವಾತಾವರಣ ಇತ್ತು. ಶಿರಾಡಿ, ಚಾರ್ಮಾಡಿ ಸೇರಿ ಮಲೆನಾಡು ಭಾಗದಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಶಿರಾಡಿ ಭಾಗದಲ್ಲಿ ಮಳೆಯಿಂದಾಗಿ ಸಮಸ್ಯೆ ಆಗಿದ್ದ ರೈಲು ಹಳಿಯಲ್ಲಿ ಮತ್ತೆ ರೈಲು ಸಂಚಾರ ಪುನಾರಂಭವಾಗಿದೆ. ಹೆದ್ದಾರಿಯಲ್ಲಿ ಮಾತ್ರ ಟ್ರಾಫಿಕ್ ಜಾಮ್ ಎಂದಿನಂತೆ ಮುಂದುವರಿದಿದೆ.
A depression over the Bay of Bengal has intensified into a cyclone, prompting the Meteorological Department to issue a red alert for heavy rainfall along the Karnataka coast on August 18 (Monday).
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am