ಬ್ರೇಕಿಂಗ್ ನ್ಯೂಸ್
17-08-25 11:06 pm Mangalore Correspondent ಕರಾವಳಿ
ಬಂಟ್ವಾಳ, ಆ.17 : ವಿಟ್ಲ ಬಳಿಯ ಸಿಪಿಸಿಆರ್ ಐ ಬಳಿತ ಪ್ರತಿಷ್ಠಿತ ದೇವಸ್ಯ ಬ್ರಾಹ್ಮಣ ಮನೆತನಕ್ಕೆ ಸೇರಿದ ಪ್ರಗತಿಪರ ಕೃಷಿಕ, ನಿವೃತ್ತ ವಿಜ್ಞಾನಿ, ಖ್ಯಾತ ಇಂಟೀರಿಯರ್ ಡಿಸೈನರ್ ಆಗಿದ್ದ ಕಿಶನ್ ಭಟ್ (55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿಶನ್ ಭಟ್ ಹಿಂದೆ ಹಲವು ವರ್ಷಗಳ ಕಾಲ ವಿಜ್ಞಾನಿಯಾಗಿದ್ದು ಆಬಳಿಕ ಕುಟುಂಬದಿಂದ ಬಂದ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಅಡಿಕೆ ತೋಟ ಸೇರಿದಂತೆ ಹೈನುಗಾರಿಕೆಯನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತಿದ್ದರು. ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾರೆ. ಮನೆಯಲ್ಲಿ ಪತ್ನಿ ಜೊತೆಗೆ ವಾಸವಿದ್ದರು.
ಮನೆಯಲ್ಲಿ ಕೆಲಸಕ್ಕೆ ಕಾರ್ಮಿಕರನ್ನು ಇಟ್ಟುಕೊಂಡಿದ್ದರು. ದೊಡ್ಡ ದನಗಳನ್ನು ಸಾಕುತ್ತಿದ್ದ ಕಿಶನ್ ಭಟ್ ತಾನಾಯ್ತು ತನ್ನ ಕೆಲಸವಾಯ್ತು ಎಂಬಂತಿದ್ದ ಅತ್ಯಂತ ಸಾಧು ಸ್ವಭಾವದ ವ್ಯಕ್ತಿ. ಮನೆಯಲ್ಲಿ ಸಣ್ಣ ಮಟ್ಟದ ಮಾತಿನ ಜಗಳವಾಗಿ ನೊಂದು ಭಾನುವಾರ ಬೆಳಗ್ಗೆ ತನ್ನ ನೆಚ್ಚಿನ ಗೋವುಗಳನ್ನು ಕಟ್ಟಿದ್ದ ಹಟ್ಟಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ದೇವಸ್ಯ ಬ್ರಾಹ್ಮಣರ ಕುಟುಂಬದ ಬಹು ಶಿಸ್ತಿನ ಮತ್ತು ವಿದ್ಯಾವಂತ ಹಿನ್ನೆಲೆಯನ್ನು ಹೊಂದಿದ್ದು ಹೆಚ್ಚಿನವರು ದೊಡ್ಡ ಹುದ್ದೆಯಲ್ಲಿದ್ದಾರೆ. ಅಪಾರ ಕೃಷಿ ಜಮೀನು ಇದ್ದವರೂ ಇದ್ದಾರೆ. ಇಂಥ ಹಿನ್ನೆಲೆಯ ವ್ಯಕ್ತಿ ದಿಢೀರ್ ಸಾವಿಗೆ ಶರಣಾಗಿದ್ದು ಊರಿನ ಜನರನ್ನು ದಂಗುಬಡಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, Kishan Bhat (55) — a well-known interior designer, progressive farmer, and retired scientist — reportedly died by suicide at his residence near CPCRI, Vittla.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm