ಬ್ರೇಕಿಂಗ್ ನ್ಯೂಸ್
17-08-25 11:06 pm Mangalore Correspondent ಕರಾವಳಿ
ಬಂಟ್ವಾಳ, ಆ.17 : ವಿಟ್ಲ ಬಳಿಯ ಸಿಪಿಸಿಆರ್ ಐ ಬಳಿತ ಪ್ರತಿಷ್ಠಿತ ದೇವಸ್ಯ ಬ್ರಾಹ್ಮಣ ಮನೆತನಕ್ಕೆ ಸೇರಿದ ಪ್ರಗತಿಪರ ಕೃಷಿಕ, ನಿವೃತ್ತ ವಿಜ್ಞಾನಿ, ಖ್ಯಾತ ಇಂಟೀರಿಯರ್ ಡಿಸೈನರ್ ಆಗಿದ್ದ ಕಿಶನ್ ಭಟ್ (55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿಶನ್ ಭಟ್ ಹಿಂದೆ ಹಲವು ವರ್ಷಗಳ ಕಾಲ ವಿಜ್ಞಾನಿಯಾಗಿದ್ದು ಆಬಳಿಕ ಕುಟುಂಬದಿಂದ ಬಂದ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಅಡಿಕೆ ತೋಟ ಸೇರಿದಂತೆ ಹೈನುಗಾರಿಕೆಯನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತಿದ್ದರು. ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾರೆ. ಮನೆಯಲ್ಲಿ ಪತ್ನಿ ಜೊತೆಗೆ ವಾಸವಿದ್ದರು.
ಮನೆಯಲ್ಲಿ ಕೆಲಸಕ್ಕೆ ಕಾರ್ಮಿಕರನ್ನು ಇಟ್ಟುಕೊಂಡಿದ್ದರು. ದೊಡ್ಡ ದನಗಳನ್ನು ಸಾಕುತ್ತಿದ್ದ ಕಿಶನ್ ಭಟ್ ತಾನಾಯ್ತು ತನ್ನ ಕೆಲಸವಾಯ್ತು ಎಂಬಂತಿದ್ದ ಅತ್ಯಂತ ಸಾಧು ಸ್ವಭಾವದ ವ್ಯಕ್ತಿ. ಮನೆಯಲ್ಲಿ ಸಣ್ಣ ಮಟ್ಟದ ಮಾತಿನ ಜಗಳವಾಗಿ ನೊಂದು ಭಾನುವಾರ ಬೆಳಗ್ಗೆ ತನ್ನ ನೆಚ್ಚಿನ ಗೋವುಗಳನ್ನು ಕಟ್ಟಿದ್ದ ಹಟ್ಟಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ದೇವಸ್ಯ ಬ್ರಾಹ್ಮಣರ ಕುಟುಂಬದ ಬಹು ಶಿಸ್ತಿನ ಮತ್ತು ವಿದ್ಯಾವಂತ ಹಿನ್ನೆಲೆಯನ್ನು ಹೊಂದಿದ್ದು ಹೆಚ್ಚಿನವರು ದೊಡ್ಡ ಹುದ್ದೆಯಲ್ಲಿದ್ದಾರೆ. ಅಪಾರ ಕೃಷಿ ಜಮೀನು ಇದ್ದವರೂ ಇದ್ದಾರೆ. ಇಂಥ ಹಿನ್ನೆಲೆಯ ವ್ಯಕ್ತಿ ದಿಢೀರ್ ಸಾವಿಗೆ ಶರಣಾಗಿದ್ದು ಊರಿನ ಜನರನ್ನು ದಂಗುಬಡಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, Kishan Bhat (55) — a well-known interior designer, progressive farmer, and retired scientist — reportedly died by suicide at his residence near CPCRI, Vittla.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am