ಬ್ರೇಕಿಂಗ್ ನ್ಯೂಸ್
17-08-25 11:06 pm Mangalore Correspondent ಕರಾವಳಿ
ಬಂಟ್ವಾಳ, ಆ.17 : ವಿಟ್ಲ ಬಳಿಯ ಸಿಪಿಸಿಆರ್ ಐ ಬಳಿತ ಪ್ರತಿಷ್ಠಿತ ದೇವಸ್ಯ ಬ್ರಾಹ್ಮಣ ಮನೆತನಕ್ಕೆ ಸೇರಿದ ಪ್ರಗತಿಪರ ಕೃಷಿಕ, ನಿವೃತ್ತ ವಿಜ್ಞಾನಿ, ಖ್ಯಾತ ಇಂಟೀರಿಯರ್ ಡಿಸೈನರ್ ಆಗಿದ್ದ ಕಿಶನ್ ಭಟ್ (55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿಶನ್ ಭಟ್ ಹಿಂದೆ ಹಲವು ವರ್ಷಗಳ ಕಾಲ ವಿಜ್ಞಾನಿಯಾಗಿದ್ದು ಆಬಳಿಕ ಕುಟುಂಬದಿಂದ ಬಂದ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಅಡಿಕೆ ತೋಟ ಸೇರಿದಂತೆ ಹೈನುಗಾರಿಕೆಯನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತಿದ್ದರು. ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾರೆ. ಮನೆಯಲ್ಲಿ ಪತ್ನಿ ಜೊತೆಗೆ ವಾಸವಿದ್ದರು.
ಮನೆಯಲ್ಲಿ ಕೆಲಸಕ್ಕೆ ಕಾರ್ಮಿಕರನ್ನು ಇಟ್ಟುಕೊಂಡಿದ್ದರು. ದೊಡ್ಡ ದನಗಳನ್ನು ಸಾಕುತ್ತಿದ್ದ ಕಿಶನ್ ಭಟ್ ತಾನಾಯ್ತು ತನ್ನ ಕೆಲಸವಾಯ್ತು ಎಂಬಂತಿದ್ದ ಅತ್ಯಂತ ಸಾಧು ಸ್ವಭಾವದ ವ್ಯಕ್ತಿ. ಮನೆಯಲ್ಲಿ ಸಣ್ಣ ಮಟ್ಟದ ಮಾತಿನ ಜಗಳವಾಗಿ ನೊಂದು ಭಾನುವಾರ ಬೆಳಗ್ಗೆ ತನ್ನ ನೆಚ್ಚಿನ ಗೋವುಗಳನ್ನು ಕಟ್ಟಿದ್ದ ಹಟ್ಟಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ದೇವಸ್ಯ ಬ್ರಾಹ್ಮಣರ ಕುಟುಂಬದ ಬಹು ಶಿಸ್ತಿನ ಮತ್ತು ವಿದ್ಯಾವಂತ ಹಿನ್ನೆಲೆಯನ್ನು ಹೊಂದಿದ್ದು ಹೆಚ್ಚಿನವರು ದೊಡ್ಡ ಹುದ್ದೆಯಲ್ಲಿದ್ದಾರೆ. ಅಪಾರ ಕೃಷಿ ಜಮೀನು ಇದ್ದವರೂ ಇದ್ದಾರೆ. ಇಂಥ ಹಿನ್ನೆಲೆಯ ವ್ಯಕ್ತಿ ದಿಢೀರ್ ಸಾವಿಗೆ ಶರಣಾಗಿದ್ದು ಊರಿನ ಜನರನ್ನು ದಂಗುಬಡಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, Kishan Bhat (55) — a well-known interior designer, progressive farmer, and retired scientist — reportedly died by suicide at his residence near CPCRI, Vittla.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am