ಬ್ರೇಕಿಂಗ್ ನ್ಯೂಸ್
17-08-25 11:06 pm Mangalore Correspondent ಕರಾವಳಿ
ಬಂಟ್ವಾಳ, ಆ.17 : ವಿಟ್ಲ ಬಳಿಯ ಸಿಪಿಸಿಆರ್ ಐ ಬಳಿತ ಪ್ರತಿಷ್ಠಿತ ದೇವಸ್ಯ ಬ್ರಾಹ್ಮಣ ಮನೆತನಕ್ಕೆ ಸೇರಿದ ಪ್ರಗತಿಪರ ಕೃಷಿಕ, ನಿವೃತ್ತ ವಿಜ್ಞಾನಿ, ಖ್ಯಾತ ಇಂಟೀರಿಯರ್ ಡಿಸೈನರ್ ಆಗಿದ್ದ ಕಿಶನ್ ಭಟ್ (55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿಶನ್ ಭಟ್ ಹಿಂದೆ ಹಲವು ವರ್ಷಗಳ ಕಾಲ ವಿಜ್ಞಾನಿಯಾಗಿದ್ದು ಆಬಳಿಕ ಕುಟುಂಬದಿಂದ ಬಂದ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಅಡಿಕೆ ತೋಟ ಸೇರಿದಂತೆ ಹೈನುಗಾರಿಕೆಯನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತಿದ್ದರು. ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾರೆ. ಮನೆಯಲ್ಲಿ ಪತ್ನಿ ಜೊತೆಗೆ ವಾಸವಿದ್ದರು.
ಮನೆಯಲ್ಲಿ ಕೆಲಸಕ್ಕೆ ಕಾರ್ಮಿಕರನ್ನು ಇಟ್ಟುಕೊಂಡಿದ್ದರು. ದೊಡ್ಡ ದನಗಳನ್ನು ಸಾಕುತ್ತಿದ್ದ ಕಿಶನ್ ಭಟ್ ತಾನಾಯ್ತು ತನ್ನ ಕೆಲಸವಾಯ್ತು ಎಂಬಂತಿದ್ದ ಅತ್ಯಂತ ಸಾಧು ಸ್ವಭಾವದ ವ್ಯಕ್ತಿ. ಮನೆಯಲ್ಲಿ ಸಣ್ಣ ಮಟ್ಟದ ಮಾತಿನ ಜಗಳವಾಗಿ ನೊಂದು ಭಾನುವಾರ ಬೆಳಗ್ಗೆ ತನ್ನ ನೆಚ್ಚಿನ ಗೋವುಗಳನ್ನು ಕಟ್ಟಿದ್ದ ಹಟ್ಟಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ದೇವಸ್ಯ ಬ್ರಾಹ್ಮಣರ ಕುಟುಂಬದ ಬಹು ಶಿಸ್ತಿನ ಮತ್ತು ವಿದ್ಯಾವಂತ ಹಿನ್ನೆಲೆಯನ್ನು ಹೊಂದಿದ್ದು ಹೆಚ್ಚಿನವರು ದೊಡ್ಡ ಹುದ್ದೆಯಲ್ಲಿದ್ದಾರೆ. ಅಪಾರ ಕೃಷಿ ಜಮೀನು ಇದ್ದವರೂ ಇದ್ದಾರೆ. ಇಂಥ ಹಿನ್ನೆಲೆಯ ವ್ಯಕ್ತಿ ದಿಢೀರ್ ಸಾವಿಗೆ ಶರಣಾಗಿದ್ದು ಊರಿನ ಜನರನ್ನು ದಂಗುಬಡಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, Kishan Bhat (55) — a well-known interior designer, progressive farmer, and retired scientist — reportedly died by suicide at his residence near CPCRI, Vittla.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm