ಬ್ರೇಕಿಂಗ್ ನ್ಯೂಸ್
19-08-25 07:04 pm Mangalore Correspondent ಕರಾವಳಿ
ಪುತ್ತೂರು, ಆ.19 : ಸಹಪಾಠಿ ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಆಕೆಗೆ ಮಗು ಕರುಣಿಸಿ ಕೈಕೊಟ್ಟ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿ, ಮಗು ಮತ್ತು ಆರೋಪಿ ಯುವಕನ ಡಿಎನ್ಎ ಪರೀಕ್ಷೆ ನಡೆಸಲಾಗಿದೆ.
ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಮಗ ಶ್ರೀಕೃಷ್ಣ ಜೆ.ರಾವ್ ತನ್ನ ಸಹಪಾಠಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು ಆಕೆ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡುವ ಹೊತ್ತಿನಲ್ಲಿ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ಯುವತಿಗೆ ಬಿಜೆಪಿ ಮುಖಂಡನ ಮಗನ ವಂಚನೆ ಎಂಬ ವಿಚಾರ ಭಾರೀ ಸುದ್ದಿಯಾಗಿತ್ತು. ಇತ್ತ ಯುವತಿ ಮಗುವಿಗೆ ಜನ್ಮ ನೀಡಿದ್ದು, ಆರೋಪಿಯನ್ನು ಪೊಲೀಸರು ಜೈಲಿಗೆ ಹಾಕಿದ್ದಾರೆ. ಇದೀಗ ಮಗುವಿಗೆ ಮೂರು ತಿಂಗಳಾಗುತ್ತಲೇ ಸಂತ್ರಸ್ತೆ, ಮಗು ಮತ್ತು ಆರೋಪಿ ಮೂವರ ರಕ್ತವನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿದೆ. ನ್ಯಾಯಾಧೀಶರ ಮುಂದೆಯೇ ಮೂವರ ರಕ್ತದ ಮಾದರಿ ಸಂಗ್ರಹಿಸುವ ಪ್ರಕ್ರಿಯೆ ನಡೆದಿದ್ದು, ಮೂವರ ರಕ್ತದ ಮಾದರಿಯನ್ನು ಬೆಂಗಳೂರಿನ ಪರಿಕ್ಷಾಲಯಕ್ಕೆ ಪೊಲೀಸರು ಕಳುಹಿಸಿದ್ದಾರೆ.
ಈ ನಡುವೆ, ವಿಶ್ವಕರ್ಮ ಸಮಾಜದ ಸಂಘಟನೆಗಳ ಮುಖಂಡರು, ರಾಜಕೀಯ ನಾಯಕರು ಯುವಕನ ಮನವೊಲಿಸುವ ಕೆಲಸ ಮಾಡಿದ್ದಾರೆ. ಆರೋಪಿ ಯುವಕ ಡಿಎನ್ಎ ಪರೀಕ್ಷೆಯಲ್ಲಿ ಸಾಬೀತಾದರೆ ಮಾತ್ರ ಮದುವೆಯಾಗುತ್ತೇನೆ ಎಂದು ತಿಳಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಆರೋಪಿ ಯುವಕ ತಾನು ಮದುವೆಯಾಗಲ್ಲ ಎಂದು ಹಠ ಹಿಡಿದರೆ ಹತ್ತು ವರ್ಷ ಜೈಲು ಪಾಲಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಡಿಎನ್ಎ ಪರೀಕ್ಷೆಯ ಉತ್ತರದತ್ತ ಎಲ್ಲರ ಕುತೂಹಲ ನೆಟ್ಟಿದೆ.
In a sensational case that has stirred public debate, DNA tests have been conducted on a young woman, her infant, and the accused youth — son of a local BJP leader — in connection with allegations that he fathered a child and then refused to marry the mother.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm