ಬ್ರೇಕಿಂಗ್ ನ್ಯೂಸ್
21-08-25 03:44 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.21 : ಧರ್ಮಸ್ಥಳದಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು ರೇಪ್ ಮಾಡಿ ಕೊಲೆ ಮಾಡಲಾಗಿದೆ ಎಂದು ಸುದ್ದಿ ಪ್ರಸಾರ ಮಾಡಿದ್ದ ದೂತ ಯೂಟ್ಯೂಬ್ ಚಾನೆಲಿನ ಸಮೀರ್ ಎಂ.ಡಿ. ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದತ ಬೆನ್ನಲ್ಲೇ ಸಮೀರ್ ಪರ ವಕೀಲರು ಮಂಗಳೂರಿನ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಧರ್ಮಸ್ಥಳ ಠಾಣೆ ಪಿಎಸ್ಐ ಸಮರ್ಥ್ ಗಾಣಿಗೇರ ದೂರಿನಂತೆ ಕಳೆದ ಜುಲೈ 12ರಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮೀರ್ ತನ್ನ ದೂತ ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನಕಾರಿ ವಿಡಿಯೋ ಪ್ರಸಾರ ಮಾಡಿದ್ದ. ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ಸಂಬಂಧಿಸಿ ಸಾವಿರಾರು ಹೆಣಗಳನ್ನು ಹೂತಿದ್ದಾಗಿ ಅನಾಮಿಕ ವ್ಯಕ್ತಿ ದೂರು ನೀಡಿದ್ದಾನೆಂದು ತಪ್ಪಾಗಿ ಬಿಂಬಿಸಿ ವಿಡಿಯೋ ಪ್ರಸಾರ ಮಾಡಿದ್ದ.
ಎಐ ತಂತ್ರಜ್ಞಾನದಲ್ಲಿ ವಿಡಿಯೋ ಸೃಷ್ಟಿಸಿ, ಆಮೂಲಕ ಜನರ ಭಾವನೆ ಕದಡಿಸಲು ಯತ್ನಿಸಿದ್ದಾಗಿ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದರು. ಧರ್ಮಸ್ಥಳ ಠಾಣೆಯಲ್ಲಿ ಆ ರೀತಿ ಕೇಸು ದಾಖಲಾಗಿರದಿದ್ದರೂ, ಸಾವಿರ ಜನರನ್ನು ರೇಪ್ ಮಾಡಿ ಕೊಲೆಗೈದಿದ್ದಾಗಿ ಸುದ್ದಿ ಮಾಡಿ ಜನರ ಭಾವನೆ ಕದಡುವಂತೆ ಮಾಡಿದ್ದ. ಸುಳ್ಳು ಸುದ್ದಿ ಪ್ರಸಾರ ಮಾಡಿದ ಬಗ್ಗೆ ಧರ್ಮಸ್ಥಳ ಠಾಣೆ ಪಿಎಸ್ಐ, ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು ಜುಲೈ 12 ರಂದು ಪ್ರಕರಣ ದಾಖಲಾಗಿತ್ತು. ಇದೀಗ ಹೆಣ ಹೂತ ಪ್ರಕರಣ ಉಲ್ಟಾ ಹೊಡೆಯುತ್ತಲೇ ಸಮೀರ್ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.
ಸಮೀರ್ ಬಂಧನ ಭೀತಿಯಲ್ಲಿರುವುದರಿಂದ ನಾಪತ್ತೆಯಾಗಿದ್ದು ನಿರೀಕ್ಷಣಾ ಜಾಮೀನಿಗಾಗಿ ಸಮೀರ್ ಪರ ವಕೀಲರು ಮಂಗಳೂರಿನ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
An FIR has been filed against Sameer M.D., associated with the YouTube channel ‘Doota’, for allegedly spreading false and inflammatory news claiming that over a thousand people were raped and murdered in Dharmasthala. Belthangady police have launched a search operation to arrest the accused.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm