ಬ್ರೇಕಿಂಗ್ ನ್ಯೂಸ್
23-08-25 03:04 pm Mangalore Correspondent ಕರಾವಳಿ
ಮಂಗಳೂರು, ಆ.23 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ಬಂಧಿಸಿರುವ ದೂರುದಾರ ವ್ಯಕ್ತಿಯನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ಪೊಲೀಸರ ಕೋರಿಕೆಯಂತೆ ಹತ್ತು ದಿನ ಕಸ್ಟಡಿಗೆ ನೀಡಿದ್ದಾರೆ.
ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆಯೂ ದೂರುದಾರ ವ್ಯಕ್ತಿ ತಾನು ಹೆಣಗಳನ್ನು ಹೂತಿದ್ದು ನಿಜ ಎಂದು ಹೇಳಿದ್ದಾನೆ. ಆದರೆ ಶವ ಹೂತ ಜಾಗದಲ್ಲಿ ಸಾಕ್ಷ್ಯಗಳು ಸಿಗದ ಬಗ್ಗೆ ಪೊಲೀಸರು ಕೋರ್ಟ್ ಮುಂದೆ ಹೇಳಿದ್ದು, ಹೆಚ್ಚಿನ ತನಿಖೆಗಾಗಿ ಈತನನ್ನು ವಶಕ್ಕೆ ಪಡೆದಿರುವುದಾಗಿ ಮತ್ತು ವಿಚಾರಣೆ ಉದ್ದೇಶಕ್ಕಾಗಿ ಕಸ್ಟಡಿಗೆ ನೀಡುವಂತೆ ಕೇಳಿಕೊಂಡಿದ್ದಾರೆ.
ಸೆ.3ರ ವರೆಗೆ ಕಸ್ಟಡಿಗೆ ನೀಡಿದ್ದು ಅಲ್ಲಿಯ ವರೆಗೂ ದೂರುದಾರನಿಗೆ ಫುಲ್ ಡ್ರಿಲ್ ಮಾಡಲಿದ್ದಾರೆ. ಈ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಮೂಲದ ಚಿನ್ನಯ್ಯ ಎಂದು ಗುರುತಿಸಲಾಗಿದೆ. ದೂರುದಾರ ಮಾತ್ರ ತಾನು ಹೆಣ ಹೂತಿದ್ದು ಸತ್ಯ ಎಂದು ಹೇಳುತ್ತಿರುವುದರಿಂದ ಆತನ ಜೊತೆಗಿದ್ದವರನ್ನೂ ಕರೆದು ತನಿಖೆಗೆ ಒಳಪಡಿಸುವ ಸಾಧ್ಯತೆಯಿದೆ. ಇದೇ ವೇಳೆ, ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ದೂರುದಾರ ವ್ಯಕ್ತಿಯ ಬಂಧನ ಆಗಿರುವುದು ನಿಜ. ತನಿಖೆಯ ಬಗ್ಗೆ ನಾವು ಏನೂ ಹೇಳಲು ಆಗುವುದಿಲ್ಲ. ಎಸ್ಐಟಿ ತಂಡ ತನಿಖೆ ನಡೆಸುತ್ತಿದ್ದು ಅವರಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಈ ಹೊತ್ತಿನಲ್ಲಿ ಯಾವುದೇ ನಿರ್ಧಾರಕ್ಕೆ ಬರುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
In connection with the alleged Dharmasthala buried bodies case, the Special Investigation Team (SIT) has secured 10 days’ custody of the complainant, who was arrested earlier this week. The accused, identified as Chinnayya from Mandya district, was produced before the Beltangady court on Friday.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm