ಬ್ರೇಕಿಂಗ್ ನ್ಯೂಸ್
23-08-25 03:04 pm Mangalore Correspondent ಕರಾವಳಿ
ಮಂಗಳೂರು, ಆ.23 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ಬಂಧಿಸಿರುವ ದೂರುದಾರ ವ್ಯಕ್ತಿಯನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ಪೊಲೀಸರ ಕೋರಿಕೆಯಂತೆ ಹತ್ತು ದಿನ ಕಸ್ಟಡಿಗೆ ನೀಡಿದ್ದಾರೆ.
ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆಯೂ ದೂರುದಾರ ವ್ಯಕ್ತಿ ತಾನು ಹೆಣಗಳನ್ನು ಹೂತಿದ್ದು ನಿಜ ಎಂದು ಹೇಳಿದ್ದಾನೆ. ಆದರೆ ಶವ ಹೂತ ಜಾಗದಲ್ಲಿ ಸಾಕ್ಷ್ಯಗಳು ಸಿಗದ ಬಗ್ಗೆ ಪೊಲೀಸರು ಕೋರ್ಟ್ ಮುಂದೆ ಹೇಳಿದ್ದು, ಹೆಚ್ಚಿನ ತನಿಖೆಗಾಗಿ ಈತನನ್ನು ವಶಕ್ಕೆ ಪಡೆದಿರುವುದಾಗಿ ಮತ್ತು ವಿಚಾರಣೆ ಉದ್ದೇಶಕ್ಕಾಗಿ ಕಸ್ಟಡಿಗೆ ನೀಡುವಂತೆ ಕೇಳಿಕೊಂಡಿದ್ದಾರೆ.
ಸೆ.3ರ ವರೆಗೆ ಕಸ್ಟಡಿಗೆ ನೀಡಿದ್ದು ಅಲ್ಲಿಯ ವರೆಗೂ ದೂರುದಾರನಿಗೆ ಫುಲ್ ಡ್ರಿಲ್ ಮಾಡಲಿದ್ದಾರೆ. ಈ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಮೂಲದ ಚಿನ್ನಯ್ಯ ಎಂದು ಗುರುತಿಸಲಾಗಿದೆ. ದೂರುದಾರ ಮಾತ್ರ ತಾನು ಹೆಣ ಹೂತಿದ್ದು ಸತ್ಯ ಎಂದು ಹೇಳುತ್ತಿರುವುದರಿಂದ ಆತನ ಜೊತೆಗಿದ್ದವರನ್ನೂ ಕರೆದು ತನಿಖೆಗೆ ಒಳಪಡಿಸುವ ಸಾಧ್ಯತೆಯಿದೆ. ಇದೇ ವೇಳೆ, ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ದೂರುದಾರ ವ್ಯಕ್ತಿಯ ಬಂಧನ ಆಗಿರುವುದು ನಿಜ. ತನಿಖೆಯ ಬಗ್ಗೆ ನಾವು ಏನೂ ಹೇಳಲು ಆಗುವುದಿಲ್ಲ. ಎಸ್ಐಟಿ ತಂಡ ತನಿಖೆ ನಡೆಸುತ್ತಿದ್ದು ಅವರಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಈ ಹೊತ್ತಿನಲ್ಲಿ ಯಾವುದೇ ನಿರ್ಧಾರಕ್ಕೆ ಬರುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
In connection with the alleged Dharmasthala buried bodies case, the Special Investigation Team (SIT) has secured 10 days’ custody of the complainant, who was arrested earlier this week. The accused, identified as Chinnayya from Mandya district, was produced before the Beltangady court on Friday.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm