ಬ್ರೇಕಿಂಗ್ ನ್ಯೂಸ್
23-08-25 07:25 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.23 : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ದೂರುದಾರ ವ್ಯಕ್ತಿ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ ಬೆನ್ನಲ್ಲೇ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದು, ತನಿಖೆಯ ನಂತರ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದೆ, ಎಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ.
ತನ್ನ ಭೇಟಿಗೆ ಬಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ತುಳುವಿನಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು ಎಸ್ಐಟಿ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚು ಮಾತನಾಡುವುದಿಲ್ಲ. ಒಂದೊಂದೇ ಸತ್ಯ ಹೊರಬರುತ್ತಿದೆ. ತನಿಖೆಯ ಪ್ರಗತಿ ಕಂಡು ಸಂತಸವಾಗಿದೆ ಎಂದು ಹೇಳಿದ್ದಾರೆ.
ಈಗ ಎಲ್ಲಾ ಆರೋಪಗಳಿಂದ ತೊಳೆದಂತಾಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ. ದೇವರ ಆಶೀರ್ವಾದ ಈ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಹೆಗ್ಗಡೆ ಹೇಳಿದ್ದಾರೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
Following the arrest of the complainant Chinnayya by the SIT in connection with the Dharmasthala case, Dharmadhikari Dr. D. Veerendra Heggade has broken his silence, stating that “truths are slowly coming out, and may it be good for everyone.”
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm