ಬ್ರೇಕಿಂಗ್ ನ್ಯೂಸ್
23-08-25 07:25 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.23 : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ದೂರುದಾರ ವ್ಯಕ್ತಿ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ ಬೆನ್ನಲ್ಲೇ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದು, ತನಿಖೆಯ ನಂತರ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದೆ, ಎಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ.
ತನ್ನ ಭೇಟಿಗೆ ಬಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ತುಳುವಿನಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು ಎಸ್ಐಟಿ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚು ಮಾತನಾಡುವುದಿಲ್ಲ. ಒಂದೊಂದೇ ಸತ್ಯ ಹೊರಬರುತ್ತಿದೆ. ತನಿಖೆಯ ಪ್ರಗತಿ ಕಂಡು ಸಂತಸವಾಗಿದೆ ಎಂದು ಹೇಳಿದ್ದಾರೆ.
ಈಗ ಎಲ್ಲಾ ಆರೋಪಗಳಿಂದ ತೊಳೆದಂತಾಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ. ದೇವರ ಆಶೀರ್ವಾದ ಈ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಹೆಗ್ಗಡೆ ಹೇಳಿದ್ದಾರೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
Following the arrest of the complainant Chinnayya by the SIT in connection with the Dharmasthala case, Dharmadhikari Dr. D. Veerendra Heggade has broken his silence, stating that “truths are slowly coming out, and may it be good for everyone.”
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am