ಬ್ರೇಕಿಂಗ್ ನ್ಯೂಸ್
24-08-25 02:48 pm Mangalore Correspondent ಕರಾವಳಿ
ಬೆಳ್ತಂಗಡಿ, ಆ 24 : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿರುವ ಅಪರಾಧ ಕೃತ್ಯಗಳ ಆರೋಪ ಬಗ್ಗೆ AI ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ವಿರುದ್ಧ ಕೇಸ್ ದಾಖಲಾಗಿದೆ. ಬಂಧನ ಭೀತಿಯಲ್ಲಿದ್ದ ಯುಟ್ಯೂಬರ್ ಎಂಡಿ ಸಮೀರ್ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಜೊತೆಗೆ ಕರೆದಾಗ ವಿಚಾರಣೆಗೆ ಹಾಜರಾಗಲು ಆದೇಶ ನೀಡಿತ್ತು. ಈ ಹಿನ್ನೆಲೆ ಇಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆಂದು ಆಗಮಿಸಿದ್ದಾರೆ.
ಸೌಜನ್ಯ ಕೇಸ್ ಹೋರಾಟಗಾರ ಮಹೇಶ್ ತಿಮರೋಡಿ ಅವರ ಕಾರಿನಲ್ಲಿ ನಾಲ್ವರು ವಕೀಲರ ಜೊತೆ ಯೂಟ್ಯೂಬರ್ ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ನೋಟಿಸ್ ನೀಡಿದ್ದ ಹಿನ್ನೆಲೆ ಸಮೀರ್ ವಿಚಾರಣೆಗೆ ಹಾಜರಾಗಿದ್ದಾರೆ.

ನಾಲ್ವರು ವಕೀಲರ ಜೊತೆ ಬಂದ ಸಮೀರ್ :
ತಿಮರೋಡಿಯ ಕಾರಿನಲ್ಲಿ ನಾಲ್ವರು ವಕೀಲರ ಜೊತೆ ಬಂದ ಸಮೀರ್ ವಿಚಾರಣೆಗೆಂದು ಠಾಣೆ ಒಳಗೆ ಹೋಗಿದ್ದಾರೆ. ಕಳೆದೆರಡು ದಿನಗಳಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಪೊಲೀಸರು ಆತನ ಮನೆಗೆ ನೋಟಿಸ್ ಅಂಟಿಸಿ ಬಂದಿದ್ರು.
ಕ್ರೈಮ್ ನಂ 42/2025 ಕೇಸ್ ಸಂಬಂಧಿಸಿದಂತೆ ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈಗಾಗಲೇ ಮೂರು ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ರು. ಸಮೀರ್ ಹಾಜರಾಗಿರಲಿಲ್ಲ.
ಬಂಧನ ಭೀತಿಯಲ್ಲಿದ್ದ ಸಮೀರ್ಗೆ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ವಿಚಾರಣೆಗೆ ಸಹಕರಿಸುವಂತೆ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ.
YouTuber M.D. Sameer, who had created an AI-generated video related to alleged criminal incidents in Dharmasthala, appeared for police inquiry today at the Beltangady Police Station, accompanied by four lawyers. A case had been registered against him in connection with the video, and he was recently granted anticipatory bail by the Dakshina Kannada District Sessions Court.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm