ಬ್ರೇಕಿಂಗ್ ನ್ಯೂಸ್
25-08-25 10:59 pm Mangalore Correspondent ಕರಾವಳಿ
ಮಂಗಳೂರು, ಆ.25 : ಆಗಸ್ಟ್ 13ರಿಂದ 17ರ ವರೆಗೆ ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಭಾರತದಿಂದ ಪ್ರತಿನಿಧಿಸಿದ ಬಾಲಪ್ರತಿಭೆ ರುಶಭ್ ರಾವ್ ಮಂಗಳೂರಿಗೆ ಮರಳಿದ್ದು ವಿಮಾನ ನಿಲ್ದಾಣದಲ್ಲಿ ಹೂಗುಚ್ಚ ನೀಡಿ ಕುಟುಂಬಸ್ಥರು ಸ್ವಾಗತಿಸಿದರು.
ಮಂಗಳೂರು ಕುಲಶೇಖರ ಮೂಲದ, 8 ವರ್ಷದ ಬಾಲಪ್ರತಿಭೆ ರುಶಭ್ ರಾವ್, ಅಂತರಾಷ್ಟ್ರೀಯ ಫ್ಯಾಷನ್ ಮತ್ತು ಪ್ರತಿಭಾ ವೇದಿಕೆಯಲ್ಲಿ ಭಾರತಕ್ಕೆ ಕೀರ್ತಿ ತಂದಿದ್ದಾನೆ. ಬಿಜೈಯ ಲೂರ್ಡ್ಸ್ ಸೆಂಟ್ರಲ್ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿರುವ ಈ ಬಾಲಕ ತನ್ನ ಕಿರಿಯ ವಯಸ್ಸಿನಲ್ಲಿಯೇ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾನೆ. 4ನೇ ವಯಸ್ಸಿನಲ್ಲೇ ನೃತ್ಯವನ್ನು ಕಲಿಯಲು ಪ್ರಾರಂಭಿಸಿದ ರುಶಭ್, ಆರ್ಯನ್ಸ್ ಡ್ಯಾನ್ಸ್ ಸ್ಟುಡಿಯೋಗೆ ಸೇರಿ ನವೀನ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದ.

2025ರ ಮೇ ತಿಂಗಳಲ್ಲಿ ಗೋವಾದಲ್ಲಿ ನಡೆದ Junior International Model Fashion Show Competitionನಲ್ಲಿ ಪ್ರಿನ್ಸ್ ವಿಭಾಗದ ಪ್ರಥಮ ಬಹುಮಾನ ಗಳಿಸಿದ್ದ. ಈ ಜಯದಿಂದ ಅವನಿಗೆ ಭಾರತವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಅವಕಾಶ ಸಿಕ್ಕಿತ್ತು.
ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ವೇದಿಕೆಯಲ್ಲಿ Prince Categoryಯಲ್ಲಿ ಪ್ರಥಮ ಸ್ಥಾನ ಗಳಿಸಿ “ಸೂಪರ್ ಟ್ಯಾಲೆಂಟ್” ಪ್ರಶಸ್ತಿಯನ್ನೂ ಮುಡಿಗೇರಿಸಿದ್ದಾನೆ.
Eight-year-old Rushabh Rao from Mangaluru has brought pride to India by winning top honors at an international fashion show competition held in Vietnam from August 13 to 17. Upon his return, Rushabh was warmly welcomed at the Mangaluru airport with floral greetings by his family.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm