ಬ್ರೇಕಿಂಗ್ ನ್ಯೂಸ್
27-08-25 08:46 pm Mangalore Correspondent ಕರಾವಳಿ
ಸುಳ್ಯ, ಆ.27: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ, ಪ್ರಸ್ತುತ ಜೈಲಿನಲ್ಲಿರುವ ಮಹಮ್ಮದ್ ಇಕ್ಬಾಲ್ ಎಂಬಾತ ಪ್ರತಿನಿಧಿಸುತ್ತಿದ್ದ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯತ್ವ ರದ್ದು ಮಾಡಲಾಗಿದೆ.
ಬೆಳ್ಳಾರೆ ಗ್ರಾ.ಪಂ.ನ 1ನೇ ವಾರ್ಡ್ ಚುನಾಯಿತ ಸದಸ್ಯನಾಗಿದ್ದ ಕೆ. ಮಹಮ್ಮದ್ ಇಕ್ಬಾಲ್ 2024-25ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲಿಸದೇ ಇರುವ ಕಾರಣ, ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಗ್ರಾ.ಪಂ. ಸದಸ್ಯತ್ವದಿಂದ ತೆಗೆದುಹಾಕಿ ಹಾಗೂ ಆ ಸ್ಥಾನವು ಖಾಲಿಯಾಗಿದೆ ಎಂದು ಘೋಷಿಸಲಾಗಿದೆ.
ಈ ಬಗ್ಗೆ ಚುನಾವಣ ಆಯೋಗವು ಬೆಳ್ಳಾರೆ ಗ್ರಾ.ಪಂ.ಗೆ ಪತ್ರದ ಮೂಲಕ ಮಾಹಿತಿ ನೀಡಿದೆ. ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯನಾಗಿದ್ದು ಪ್ರಕರಣ ಸಂಬಂಧಿಸಿ ಎರಡು ವರ್ಷಗಳಿಂದ ಜೈಲಿನಲ್ಲಿರುವುದರಿಂದ ಇಕ್ಬಾಲ್ ಸ್ವಯಂ ಆಗಿ ತನ್ನ ಆಸ್ತಿ ಘೋಷಣೆ ಮಾಡಲು ಸಾಧ್ಯವಾಗದಿದ್ದರಿಂದ ಚುನಾವಣಾ ಆಯೋಗದ ನಿಯಮದಂತೆ ಪಂಚಾಯತ್ ಸದಸ್ಯತ್ವದಿಂದ ಅನರ್ಹ ಮಾಡಲಾಗಿದೆ.
Mohammad Iqbal, an accused in the murder case of BJP youth leader Praveen Nettaru and currently lodged in jail, has been disqualified from his position as a member of the Bellare Gram Panchayat.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm