ಬ್ರೇಕಿಂಗ್ ನ್ಯೂಸ್
27-08-25 08:46 pm Mangalore Correspondent ಕರಾವಳಿ
ಸುಳ್ಯ, ಆ.27: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ, ಪ್ರಸ್ತುತ ಜೈಲಿನಲ್ಲಿರುವ ಮಹಮ್ಮದ್ ಇಕ್ಬಾಲ್ ಎಂಬಾತ ಪ್ರತಿನಿಧಿಸುತ್ತಿದ್ದ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯತ್ವ ರದ್ದು ಮಾಡಲಾಗಿದೆ.
ಬೆಳ್ಳಾರೆ ಗ್ರಾ.ಪಂ.ನ 1ನೇ ವಾರ್ಡ್ ಚುನಾಯಿತ ಸದಸ್ಯನಾಗಿದ್ದ ಕೆ. ಮಹಮ್ಮದ್ ಇಕ್ಬಾಲ್ 2024-25ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲಿಸದೇ ಇರುವ ಕಾರಣ, ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಗ್ರಾ.ಪಂ. ಸದಸ್ಯತ್ವದಿಂದ ತೆಗೆದುಹಾಕಿ ಹಾಗೂ ಆ ಸ್ಥಾನವು ಖಾಲಿಯಾಗಿದೆ ಎಂದು ಘೋಷಿಸಲಾಗಿದೆ.
ಈ ಬಗ್ಗೆ ಚುನಾವಣ ಆಯೋಗವು ಬೆಳ್ಳಾರೆ ಗ್ರಾ.ಪಂ.ಗೆ ಪತ್ರದ ಮೂಲಕ ಮಾಹಿತಿ ನೀಡಿದೆ. ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯನಾಗಿದ್ದು ಪ್ರಕರಣ ಸಂಬಂಧಿಸಿ ಎರಡು ವರ್ಷಗಳಿಂದ ಜೈಲಿನಲ್ಲಿರುವುದರಿಂದ ಇಕ್ಬಾಲ್ ಸ್ವಯಂ ಆಗಿ ತನ್ನ ಆಸ್ತಿ ಘೋಷಣೆ ಮಾಡಲು ಸಾಧ್ಯವಾಗದಿದ್ದರಿಂದ ಚುನಾವಣಾ ಆಯೋಗದ ನಿಯಮದಂತೆ ಪಂಚಾಯತ್ ಸದಸ್ಯತ್ವದಿಂದ ಅನರ್ಹ ಮಾಡಲಾಗಿದೆ.
Mohammad Iqbal, an accused in the murder case of BJP youth leader Praveen Nettaru and currently lodged in jail, has been disqualified from his position as a member of the Bellare Gram Panchayat.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm