ಬ್ರೇಕಿಂಗ್ ನ್ಯೂಸ್
25-12-20 04:18 pm Mangalore Correspondent ಕರಾವಳಿ
ಪುತ್ತೂರು, ಡಿ.25: ಮನೆಯ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಮಂಗಳೂರಿನ ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಅಜ್ಜಿಕಲ್ಲು ಎಂಬಲ್ಲಿ ನಡೆದಿದೆ.
ಮಂಗಳೂರಿನ ಬಿಜೈನಲ್ಲಿ ಜೆಡಿಎ ಇನ್ ಫೋಟೆಕ್ ಹೆಸರಿನಲ್ಲಿ ಶಾಪ್ ಹೊಂದಿದ್ದ ರವೀಂದ್ರ ಪೂಜಾರಿ (32) ಮೃತರು.
ರವೀಂದ್ರ ಮೂಲತಃ ಪುತ್ತೂರು ತಾಲೂಕಿನ ಅಜ್ಜಿಕಲ್ಲು ನಿವಾಸಿಯಾಗಿದ್ದು ಕ್ರಿಸ್ಮಸ್ ರಜೆಯ ಹಿನ್ನೆಲೆಯಲ್ಲಿ ಊರಿಗೆ ತೆರಳಿದ್ದರು. ಮನೆಯಲ್ಲಿ ಅಡಿಕೆ ತೋಟಕ್ಕೆ ತೆರಳಿದ್ದ ವೇಳೆ, ಅಲ್ಯುಮಿನಿಯಂ ಕೊಕ್ಕೆಯಿಂದ ಅಡಿಕೆ ಕೊಯ್ಯಲು ಹೋಗಿದ್ದರು. ಈ ವೇಳೆ ವಿದ್ಯುತ್ ತಂತಿಯ ಶಾಕ್ ತಗುಲಿದ್ದು ಸ್ಥಳದಲ್ಲೇ ನೆಲಕ್ಕೆ ಅಪ್ಪಳಿಸಿದ್ದಾರೆ. ಶಾಕ್ ಮತ್ತು ನೆಲಕ್ಕಪ್ಪಳಿಸಿದ ವೇಗಕ್ಕೆ ರವೀಂದ್ರ ಅವರಿಗೆ ಪ್ರಜ್ಞೆ ತಪ್ಪಿದ್ದು ಕೂಡಲೇ ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಪರೀಕ್ಷೆ ನಡೆಸಿ, ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.
Mangalore Businessman dies of Electrocution in Puttur. The deceased has been identified as Ravindra Poojary (32).
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm