ಬ್ರೇಕಿಂಗ್ ನ್ಯೂಸ್
25-12-20 04:18 pm Mangalore Correspondent ಕರಾವಳಿ
ಪುತ್ತೂರು, ಡಿ.25: ಮನೆಯ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಮಂಗಳೂರಿನ ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಅಜ್ಜಿಕಲ್ಲು ಎಂಬಲ್ಲಿ ನಡೆದಿದೆ.
ಮಂಗಳೂರಿನ ಬಿಜೈನಲ್ಲಿ ಜೆಡಿಎ ಇನ್ ಫೋಟೆಕ್ ಹೆಸರಿನಲ್ಲಿ ಶಾಪ್ ಹೊಂದಿದ್ದ ರವೀಂದ್ರ ಪೂಜಾರಿ (32) ಮೃತರು.
ರವೀಂದ್ರ ಮೂಲತಃ ಪುತ್ತೂರು ತಾಲೂಕಿನ ಅಜ್ಜಿಕಲ್ಲು ನಿವಾಸಿಯಾಗಿದ್ದು ಕ್ರಿಸ್ಮಸ್ ರಜೆಯ ಹಿನ್ನೆಲೆಯಲ್ಲಿ ಊರಿಗೆ ತೆರಳಿದ್ದರು. ಮನೆಯಲ್ಲಿ ಅಡಿಕೆ ತೋಟಕ್ಕೆ ತೆರಳಿದ್ದ ವೇಳೆ, ಅಲ್ಯುಮಿನಿಯಂ ಕೊಕ್ಕೆಯಿಂದ ಅಡಿಕೆ ಕೊಯ್ಯಲು ಹೋಗಿದ್ದರು. ಈ ವೇಳೆ ವಿದ್ಯುತ್ ತಂತಿಯ ಶಾಕ್ ತಗುಲಿದ್ದು ಸ್ಥಳದಲ್ಲೇ ನೆಲಕ್ಕೆ ಅಪ್ಪಳಿಸಿದ್ದಾರೆ. ಶಾಕ್ ಮತ್ತು ನೆಲಕ್ಕಪ್ಪಳಿಸಿದ ವೇಗಕ್ಕೆ ರವೀಂದ್ರ ಅವರಿಗೆ ಪ್ರಜ್ಞೆ ತಪ್ಪಿದ್ದು ಕೂಡಲೇ ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಪರೀಕ್ಷೆ ನಡೆಸಿ, ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.
Mangalore Businessman dies of Electrocution in Puttur. The deceased has been identified as Ravindra Poojary (32).
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm