ಬ್ರೇಕಿಂಗ್ ನ್ಯೂಸ್
25-12-20 04:52 pm Mangalore Correspondent ಕರಾವಳಿ
ಮಂಗಳೂರು, ಡಿ.25: ಗ್ರಾಮೀಣ ಭಾಗದ ಜನರು ಪಾನ್ ಕಾರ್ಡ್, ಚಾಲನಾ ಪರವಾನಿಗೆ, ಪಾಸ್ಪೋರ್ಟ್ಗೆ ಅರ್ಜಿ ಹಾಕಲು ಇನ್ನು ಆಯಾ ಕಚೇರಿಗಳಿಗೇ ಅಲೆದಾಡಬೇಕಿಲ್ಲ. ಗ್ರಾಮೀಣ ಭಾಗದ ಆಯ್ದ ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ ಆರಂಭಿಸಲಾಗಿದೆ ಎಂದು ಮಂಗಳೂರು ಪ್ರಧಾನ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರು ಅಂಚೆ ವಿಭಾಗಕ್ಕೊಳಪಡುವ 27 ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ಗಳನ್ನು ತೆರೆಯಲಾಗಿದೆ.

ಮಂಗಳೂರಿನ ಪ್ರಧಾನ ಅಂಚೆ ಕಚೇರಿ, ಕುಲಶೇಖರ ಪ್ರಧಾನ ಅಂಚೆ ಕಚೇರಿ, ಹಂಪನಕಟ್ಟೆ, ಕೊಡಿಯಾಲ್ ಬೈಲ್, ಕಂಕನಾಡಿ, ಅಶೋಕ ನಗರ, ಬಿಜೈ, ಬಲ್ಮಠ, ಸುರತ್ಕಲ್, ಮುಲ್ಕಿ, ಬಜ್ಪೆ, ಪಣಂಬೂರು, ಕೊಂಚಾಡಿ, ಕಿನ್ನಿಗೋಳಿ, ಕಾಟಿಪಳ್ಳ, ಕೊಣಾಜೆಯ ಮಂಗಳ ಗಂಗೋತ್ರಿ, ಕಿನ್ನಿಕಂಬ್ಳ, ಗಂಜಿಮಠ, ಹಳೆಯಂಗಡಿ, ಬೆಳ್ಮಣ್, ಮುಂಡ್ಕೂರು, ಕಾವೂರು, ಕೂಳೂರು, ಕುಳಾಯಿ, ಪಡೀಲ್, ವಾಮಂಜೂರು ಮತ್ತು ಉಳ್ಳಾಲ ಅಂಚೆ ಕಚೇರಿಗಳಲ್ಲಿ ಸರ್ವಿಸ್ ಸೆಂಟರ್ಗಳು ಕಾರ್ಯ ನಿರ್ವಹಿಸುತ್ತಿವೆ.
ಸಾರ್ವಜನಿಕರು ಕೇವಲ 107 ರೂ., ಗುರುತಿನ ಚೀಟಿ, ಜನ್ಮ ದಿನಾಂಕ, ವಿಳಾಸ ಪುರಾವೆಗಳನ್ನು ಪಾವತಿಸಿ ಪಾನ್ ಕಾರ್ಡ್ ಪಡೆಯಬಹುದು. ಪಾರ್ಸ್ಪೋರ್ಟ್ ಪ್ರಾಧಿಕಾರವು ನಿಗದಿಪಡಿಸಿದ ಪಾಸ್ಪೋರ್ಟ್ ಶುಲ್ಕ (1500 ರೂ.) ಹಾಗೂ 100 ರೂ. ಸೇವಾ ಶುಲ್ಕವನ್ನು ಪಾವತಿಸಿ ಮುಂಗಡ ಅಪಾಯಿಂಟ್ಮೆಂಟ್ ಪಡೆದು ಪಾಸ್ಪೋರ್ಟ್ ಮಾಡಿಸಿ ಕೊಳ್ಳಬಹುದು ಎಂದು ಶ್ರೀಹರ್ಷ ತಿಳಿಸಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm