ಬ್ರೇಕಿಂಗ್ ನ್ಯೂಸ್
25-12-20 04:52 pm Mangalore Correspondent ಕರಾವಳಿ
ಮಂಗಳೂರು, ಡಿ.25: ಗ್ರಾಮೀಣ ಭಾಗದ ಜನರು ಪಾನ್ ಕಾರ್ಡ್, ಚಾಲನಾ ಪರವಾನಿಗೆ, ಪಾಸ್ಪೋರ್ಟ್ಗೆ ಅರ್ಜಿ ಹಾಕಲು ಇನ್ನು ಆಯಾ ಕಚೇರಿಗಳಿಗೇ ಅಲೆದಾಡಬೇಕಿಲ್ಲ. ಗ್ರಾಮೀಣ ಭಾಗದ ಆಯ್ದ ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ ಆರಂಭಿಸಲಾಗಿದೆ ಎಂದು ಮಂಗಳೂರು ಪ್ರಧಾನ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರು ಅಂಚೆ ವಿಭಾಗಕ್ಕೊಳಪಡುವ 27 ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ಗಳನ್ನು ತೆರೆಯಲಾಗಿದೆ.

ಮಂಗಳೂರಿನ ಪ್ರಧಾನ ಅಂಚೆ ಕಚೇರಿ, ಕುಲಶೇಖರ ಪ್ರಧಾನ ಅಂಚೆ ಕಚೇರಿ, ಹಂಪನಕಟ್ಟೆ, ಕೊಡಿಯಾಲ್ ಬೈಲ್, ಕಂಕನಾಡಿ, ಅಶೋಕ ನಗರ, ಬಿಜೈ, ಬಲ್ಮಠ, ಸುರತ್ಕಲ್, ಮುಲ್ಕಿ, ಬಜ್ಪೆ, ಪಣಂಬೂರು, ಕೊಂಚಾಡಿ, ಕಿನ್ನಿಗೋಳಿ, ಕಾಟಿಪಳ್ಳ, ಕೊಣಾಜೆಯ ಮಂಗಳ ಗಂಗೋತ್ರಿ, ಕಿನ್ನಿಕಂಬ್ಳ, ಗಂಜಿಮಠ, ಹಳೆಯಂಗಡಿ, ಬೆಳ್ಮಣ್, ಮುಂಡ್ಕೂರು, ಕಾವೂರು, ಕೂಳೂರು, ಕುಳಾಯಿ, ಪಡೀಲ್, ವಾಮಂಜೂರು ಮತ್ತು ಉಳ್ಳಾಲ ಅಂಚೆ ಕಚೇರಿಗಳಲ್ಲಿ ಸರ್ವಿಸ್ ಸೆಂಟರ್ಗಳು ಕಾರ್ಯ ನಿರ್ವಹಿಸುತ್ತಿವೆ.
ಸಾರ್ವಜನಿಕರು ಕೇವಲ 107 ರೂ., ಗುರುತಿನ ಚೀಟಿ, ಜನ್ಮ ದಿನಾಂಕ, ವಿಳಾಸ ಪುರಾವೆಗಳನ್ನು ಪಾವತಿಸಿ ಪಾನ್ ಕಾರ್ಡ್ ಪಡೆಯಬಹುದು. ಪಾರ್ಸ್ಪೋರ್ಟ್ ಪ್ರಾಧಿಕಾರವು ನಿಗದಿಪಡಿಸಿದ ಪಾಸ್ಪೋರ್ಟ್ ಶುಲ್ಕ (1500 ರೂ.) ಹಾಗೂ 100 ರೂ. ಸೇವಾ ಶುಲ್ಕವನ್ನು ಪಾವತಿಸಿ ಮುಂಗಡ ಅಪಾಯಿಂಟ್ಮೆಂಟ್ ಪಡೆದು ಪಾಸ್ಪೋರ್ಟ್ ಮಾಡಿಸಿ ಕೊಳ್ಳಬಹುದು ಎಂದು ಶ್ರೀಹರ್ಷ ತಿಳಿಸಿದರು.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm