ಬ್ರೇಕಿಂಗ್ ನ್ಯೂಸ್
28-08-25 10:07 pm Mangalore Correspondent ಕರಾವಳಿ
ಮಂಗಳೂರು, ಆ.28 : ನಿರಂತರ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ದಿನವೂ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಜಿಲ್ಲೆಯಾದ್ಯಂತ ಆ.29ರ ಶುಕ್ರವಾರವೂ ರಜೆ ಘೋಷಿಸಿ ಆದೇಶ ಮಾಡಿದ್ದಾರೆ.
ಗುರುವಾರ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ಕಡೆ ರಜೆ ನೀಡಲಾಗಿತ್ತು. ಬುಧವಾರ ರಾತ್ರಿಯಿಂದೀಚೆಗೆ ಭಾರೀ ಮಳೆಯಾಗುತ್ತಿದ್ದು ಗುರುವಾರ ಬೆಳ್ಳಂಬೆಳಗ್ಗೆ ಆಯಾ ತಾಲೂಕುಗಳಲ್ಲಿ ತಹಸೀಲ್ದಾರ್ ರಜೆ ನೀಡಿದ್ದರು. ಗುರುವಾರ ಇಡೀ ದಿನ ಬಹುತೇಕ ಮಳೆಯಾಗಿದ್ದು ಜನರು ಮತ್ತೆ ಮಳೆಗಾಲದ ಅನುಭವ ಪಡೆದಿದ್ದಾರೆ.

ಆಗಸ್ಟ್ ಕೊನೆಯಲ್ಲಿ ಸಾಮಾನ್ಯವಾಗಿ ಮಳೆ ಕುಂಠಿತವಾಗುತ್ತದೆ. ಈ ಬಾರಿ ಮಾತ್ರ ಮತ್ತೆ ಮಳೆಯ ವಿಕೋಪ ಹೆಚ್ಚುವಂತೆ ಕಂಡುಬರುತ್ತಿದೆ. ಕರಾವಳಿಯಲ್ಲಿ ಗಣೇಶೋತ್ಸವದ ಸಡಗರ ಇದ್ದು ಮಳೆಯಿಂದಾಗಿ ಜನರ ಸಂಭ್ರಮಕ್ಕೆ ಸ್ವಲ್ಪ ಅಡ್ಡಿಯಾಗಿದೆ.
ಕರಾವಳಿ ಜಿಲ್ಲೆಗಳಿಗೆ ಆ.30ರ ವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ಇದೆ. ಹೀಗಾಗಿ ಶಾಲೆಗಳ ರಜೆಯನ್ನು ಎರಡನೇ ದಿನವೂ ಮುಂದುವರಿಸಲಾಗಿದೆ.
Owing to continuous heavy rainfall, schools and pre-university colleges in Dakshina Kannada district will remain closed for a second consecutive day on Friday, August 29. The order was issued by Deputy Commissioner Darshan H.V.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm