ಬ್ರೇಕಿಂಗ್ ನ್ಯೂಸ್
28-08-25 10:07 pm Mangalore Correspondent ಕರಾವಳಿ
ಮಂಗಳೂರು, ಆ.28 : ನಿರಂತರ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ದಿನವೂ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಜಿಲ್ಲೆಯಾದ್ಯಂತ ಆ.29ರ ಶುಕ್ರವಾರವೂ ರಜೆ ಘೋಷಿಸಿ ಆದೇಶ ಮಾಡಿದ್ದಾರೆ.
ಗುರುವಾರ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ಕಡೆ ರಜೆ ನೀಡಲಾಗಿತ್ತು. ಬುಧವಾರ ರಾತ್ರಿಯಿಂದೀಚೆಗೆ ಭಾರೀ ಮಳೆಯಾಗುತ್ತಿದ್ದು ಗುರುವಾರ ಬೆಳ್ಳಂಬೆಳಗ್ಗೆ ಆಯಾ ತಾಲೂಕುಗಳಲ್ಲಿ ತಹಸೀಲ್ದಾರ್ ರಜೆ ನೀಡಿದ್ದರು. ಗುರುವಾರ ಇಡೀ ದಿನ ಬಹುತೇಕ ಮಳೆಯಾಗಿದ್ದು ಜನರು ಮತ್ತೆ ಮಳೆಗಾಲದ ಅನುಭವ ಪಡೆದಿದ್ದಾರೆ.

ಆಗಸ್ಟ್ ಕೊನೆಯಲ್ಲಿ ಸಾಮಾನ್ಯವಾಗಿ ಮಳೆ ಕುಂಠಿತವಾಗುತ್ತದೆ. ಈ ಬಾರಿ ಮಾತ್ರ ಮತ್ತೆ ಮಳೆಯ ವಿಕೋಪ ಹೆಚ್ಚುವಂತೆ ಕಂಡುಬರುತ್ತಿದೆ. ಕರಾವಳಿಯಲ್ಲಿ ಗಣೇಶೋತ್ಸವದ ಸಡಗರ ಇದ್ದು ಮಳೆಯಿಂದಾಗಿ ಜನರ ಸಂಭ್ರಮಕ್ಕೆ ಸ್ವಲ್ಪ ಅಡ್ಡಿಯಾಗಿದೆ.
ಕರಾವಳಿ ಜಿಲ್ಲೆಗಳಿಗೆ ಆ.30ರ ವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ಇದೆ. ಹೀಗಾಗಿ ಶಾಲೆಗಳ ರಜೆಯನ್ನು ಎರಡನೇ ದಿನವೂ ಮುಂದುವರಿಸಲಾಗಿದೆ.
Owing to continuous heavy rainfall, schools and pre-university colleges in Dakshina Kannada district will remain closed for a second consecutive day on Friday, August 29. The order was issued by Deputy Commissioner Darshan H.V.
19-01-26 05:04 pm
Bangalore Correspondent
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm