ಬ್ರೇಕಿಂಗ್ ನ್ಯೂಸ್
28-08-25 10:07 pm Mangalore Correspondent ಕರಾವಳಿ
ಮಂಗಳೂರು, ಆ.28 : ನಿರಂತರ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ದಿನವೂ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಜಿಲ್ಲೆಯಾದ್ಯಂತ ಆ.29ರ ಶುಕ್ರವಾರವೂ ರಜೆ ಘೋಷಿಸಿ ಆದೇಶ ಮಾಡಿದ್ದಾರೆ.
ಗುರುವಾರ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ಕಡೆ ರಜೆ ನೀಡಲಾಗಿತ್ತು. ಬುಧವಾರ ರಾತ್ರಿಯಿಂದೀಚೆಗೆ ಭಾರೀ ಮಳೆಯಾಗುತ್ತಿದ್ದು ಗುರುವಾರ ಬೆಳ್ಳಂಬೆಳಗ್ಗೆ ಆಯಾ ತಾಲೂಕುಗಳಲ್ಲಿ ತಹಸೀಲ್ದಾರ್ ರಜೆ ನೀಡಿದ್ದರು. ಗುರುವಾರ ಇಡೀ ದಿನ ಬಹುತೇಕ ಮಳೆಯಾಗಿದ್ದು ಜನರು ಮತ್ತೆ ಮಳೆಗಾಲದ ಅನುಭವ ಪಡೆದಿದ್ದಾರೆ.
ಆಗಸ್ಟ್ ಕೊನೆಯಲ್ಲಿ ಸಾಮಾನ್ಯವಾಗಿ ಮಳೆ ಕುಂಠಿತವಾಗುತ್ತದೆ. ಈ ಬಾರಿ ಮಾತ್ರ ಮತ್ತೆ ಮಳೆಯ ವಿಕೋಪ ಹೆಚ್ಚುವಂತೆ ಕಂಡುಬರುತ್ತಿದೆ. ಕರಾವಳಿಯಲ್ಲಿ ಗಣೇಶೋತ್ಸವದ ಸಡಗರ ಇದ್ದು ಮಳೆಯಿಂದಾಗಿ ಜನರ ಸಂಭ್ರಮಕ್ಕೆ ಸ್ವಲ್ಪ ಅಡ್ಡಿಯಾಗಿದೆ.
ಕರಾವಳಿ ಜಿಲ್ಲೆಗಳಿಗೆ ಆ.30ರ ವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ಇದೆ. ಹೀಗಾಗಿ ಶಾಲೆಗಳ ರಜೆಯನ್ನು ಎರಡನೇ ದಿನವೂ ಮುಂದುವರಿಸಲಾಗಿದೆ.
Owing to continuous heavy rainfall, schools and pre-university colleges in Dakshina Kannada district will remain closed for a second consecutive day on Friday, August 29. The order was issued by Deputy Commissioner Darshan H.V.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 02:42 pm
Mangalore Correspondent
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm