ಬ್ರೇಕಿಂಗ್ ನ್ಯೂಸ್
29-08-25 03:48 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.29 : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದು ವಿಚಾರಣೆ ಎದುರಿಸಿದ್ದಾರೆ. ಆರೋಪಿ ಚಿನ್ನಯ್ಯ ಬರುತ್ತಿದ್ದ ಕಿಯಾ ಕಾರೆನ್ಸ್ ಕಾರಿನಲ್ಲಿ ಮಹೇಶ್ ಶೆಟ್ಟಿ ಬೆಳ್ತಂಗಡಿ ಠಾಣೆಗೆ ಬಂದಿದ್ದಾರೆ.
ಎರಡು ದಿನಗಳ ಹಿಂದೆ ಎಸ್ಐಟಿ ಅಧಿಕಾರಿಗಳು ತಿಮರೋಡಿ ಮನೆಗೆ ಬಂದಿದ್ದ ವೇಳೆ ನಾಪತ್ತೆಯಾಗಿದ್ದ ಮಹೇಶ್ ಶೆಟ್ಟಿ ಇಂದು ಏಕಾಏಕಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಒಂದು ಗಂಟೆ 10 ನಿಮಿಷ ಕಾಲ ವಿಚಾರಣೆ ಎದುರಿಸಿದ್ದು ಆಬಳಿಕ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಎಸ್ಐಟಿ ಠಾಣೆಗೆ ಬರಲು ಸೂಚನೆ ಇಲ್ಲದಿದ್ದರೂ, ಬೆಳ್ತಂಗಡಿ ಠಾಣೆ ಪಕ್ಕದಲ್ಲಿಯೇ ಇರುವ ಎಸ್ಐಟಿ ಕಚೇರಿಗೆ ತೆರಳಿ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಭೇಟಿಯಾಗಿದ್ದು ಕೆಲ ಹೊತ್ತಿನ ಬಳಿಕ ಅಲ್ಲಿಂದ ಹಿಂತಿರುಗಿದ್ದಾರೆ.


ಲಾಯರ್ ಜಗದೀಶ್ ಠಾಣೆಗೆ ಹಾಜರು
ಇದೇ ವೇಳೆ, ಬೆಳ್ತಂಗಡಿ ಪೊಲೀಸ್ ಠಾಣೆಗೆ ಲಾಯರ್ ಜಗದೀಶ್ ಆಗಮಿಸಿದ್ದು ವಿಚಾರಣೆಗೆ ಹಾಜರಾಗಿದ್ದಾರೆ. ತನ್ನ ಫೇಸ್ ಬುಕ್ ಖಾತೆ ಮೂಲಕ ಪ್ರಚೋದನಕಾರಿ ಹೇಳಿಕೆ ಬಗ್ಗೆ ಬೆಳ್ತಂಗಡಿ ನಿವಾಸಿ ಪ್ರಭಾಕರ ಗೌಡ ಎಂಬವರ ದೂರಿನಂತೆ ಪ್ರಕರಣ ದಾಖಲಾಗಿತ್ತು. ಫೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಉತ್ಖನನ ಕಾರ್ಯಕ್ಕೆ ಸಂಬಂಧಿಸಿ ಜಗದೀಶ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ, ಸಾರ್ವಜನಿಕರಿಗೆ ಅಪರಾಧ ಎಸಗಲು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ಮಾಡಿದ್ದಾರೆಂದು ದೂರು ನೀಡಲಾಗಿತ್ತು. ಇದರಂತೆ, ಕಲಂ: 57 ಜೊತೆಗೆ 189(6), 191(3) ಬಿಎನ್ಎಸ್ 2023 ರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Sajjanaya case activist Mahesh Shetty Timarodi appeared at the Beltangady Police Station on Thursday for questioning. He arrived in the Kia Carens vehicle belonging to accused Chinnayya. Two days earlier, SIT officials had visited Timarodi’s residence, after which he was reportedly untraceable. However, today he suddenly appeared at the station and underwent questioning for about 1 hour and 10 minutes.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 06:52 pm
HK News Staffer
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm